Skip to main content

Learn Kannada_end to end:


ಕನ್ನಡ ಮರೆಯುವುದು ಬೇಡ... ಬನ್ನಿ ಕನ್ನಡ ಕಲಿಯೋಣ/ಕಲಿಸೋಣ.I

•ಕನ್ನಡ ವರ್ಣಮಾಲೆ
•ಸಂಧಿ ಪ್ರಕರಣ
•ನಾಮ ಪದ ಪ್ರಕರಣ
•ಲಿಂಗಗಳು
•ವಚನಗಳು
•ವಿಭಕ್ತಿ ಪ್ರತ್ಯಯಗಳು
•ಕ್ರಿಯಾಪದ ಪ್ರಕರಣ
•ಕರ್ತರಿ ಮತ್ತು ಕರ್ಮಣಿ ಪ್ರಯೋಗಗಳು
•ಛಂದಸ್ಸು
•ಷಟ್ಟದಿ ಪದ್ಯಗಳು
•ರಗಳೆಗಳು
•ಅಕ್ಷರ ಗಣಗಳು
•ಅಲಂಕಾರಗಳು
•ನವರಸಗಳು
•ಪತ್ರಲೇಖನ
•ಪ್ರಬಂಧ

🙏🙏🙏🙏🙏🙏

ಕನ್ನಡ ವ್ಯಾಕರಣ

“ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”..

ಕನ್ನಡ ವರ್ಣಮಾಲೆ

ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ

ಕ ಖ ಗ ಘ ಙ
ಚ ಛ ಜ ಝ ಞ
ಟ ಠ ಡ ಢ ಣ
ತ ಥ ದ ಧ ನ
ಪ ಫ ಬ ಭ ಮ
ಯ ರ ಲ ವ ಶ ಷ ಸ ಹ ಳ

ವರ್ಣಮಾಲೆಯ ವಿಧಗಳು

*.ಸ್ವರಗಳು
*.ವ್ಯಂಜನಗಳು
*.ಯೋಗವಾಹಗಳು

ಸ್ವರಗಳು:13
“ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತೇವೆ”.
ಉದಾ: ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ

ಸ್ವರಗಳ ವಿಧಗಳು
*.ಹ್ರಸ್ವಸ್ವರ
*.ದೀರ್ಘ ಸ್ವರ
*.ಪ್ಲುತ ಸ್ವರ

ಹ್ರಸ್ವ ಸ್ವರ: 6
“ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಹ್ರಸ್ವಸ್ವರ ಅಕ್ಷರಗಳು ಎನಿಸುವುದು”.
ಉದಾ:ಅ ಇ ಉ ಋ ಎ ಒ

ದೀರ್ಘ ಸ್ವರ: 7
“ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ದೀರ್ಘ ಸ್ವರ ಎನ್ನಲಾಗಿದೆ”.
ಉದಾ:ಆ ಈ ಊ ಏ ಓ ಐ ಔ

ಪ್ಲುತ ಸ್ವರ:
“ಮೂರು ಮಾತ್ರೆಗಳ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಪ್ಲುತ ಸ್ವರ ಎನ್ನಲಾಗಿದೆ
”.ಉದಾ:ಅಕ್ಕಾ , ಅಮ್ಮಾ,
ಕ್+ಅ=ಕ ,
ಮ್+ಅ=ಮ,
ಯ್+ಅ=ಯ.

ಸಂಧ್ಯಾಕ್ಷರಗಳು:4
ಏ,ಐ,ಒ,ಔ,

ವ್ಯಂಜನಗಳು:34
“ಸ್ವರಾಕ್ಷರಗಳ ಸಹಾಯದಿಂದ ಉಚ್ಛರಿಸಲ್ಪಡುವ ಅಕ್ಷರಗಳಿಗೆ ವ್ಯಂಜನಗಳು ಎಂದು ಕರೆಯುತ್ತೇವೆ”.

ವ್ಯಂಜನಗಳ ವಿಧಗಳು:2
1.ವರ್ಗೀಯ ವ್ಯಂಜನಾಕ್ಷರಗಳು
2.ಅವರ್ಗೀಯ ವ್ಯಂಜನಾಕ್ಷರಗಳು

ವರ್ಗೀಯ ವ್ಯಂಜನಾಕ್ಷರಗಳು:25
“ಸ್ವರಗಳ ಸಹಾಯದಿಂದ ಹಾಗೂ ಒಂದು ಮಾತ್ರಾ ಕಾಲದಲ್ಲಿ ಉಚ್ಛರಿಸಲ್ಲಡುವ ಎಲ್ಲಾ ಕಾಗುಣಿತಾಕ್ಷರಗಳಿಗೆ ವರ್ಗೀಯ ವ್ಯಂಜನಾಕ್ಷರಗಳು ಎಂದು ಕರೆಯುತ್ತೇವೆ”.
ಉದಾ:
ಕ ವರ್ಗ – ಕ ಖ ಗ ಘ ಙ
ಚ ವರ್ಗ – ಚ ಛ ಜ ಝ ಞ
ಟ ವರ್ಗ – ಟ ಠ ಡ ಢ ಣ
ತ ವರ್ಗ- ತ ಥ ದ ಧ ನ
ಪ ವರ್ಗ- ಪ ಫ ಬ ಭ ಮ

ವರ್ಗೀಯ ವ್ಯಂಜನಾಕ್ಷರಗಳ ವಿಧಗಳು
*.ಅಲ್ಪ ಪ್ರಾಣಾಕ್ಷರಗಳು
*.ಮಹಾ ಪ್ರಾಣಾಕ್ಷರಗಳು
*.ಅನುನಾಸಿಕಾಕ್ಷರಗಳು

ಅಲ್ಪ ಪ್ರಾಣಾಕ್ಷರಗಳು:10
“ಕಡಿಮೆ ಸ್ವರದಿಂದ / ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಕಾಗುಣಿತಾಕ್ಷರಗಳಿಗೆ ಅಲ್ಪ ಪ್ರಾಣಾಕ್ಷರಗಳು ಎನ್ನಲಾಗಿದೆ”.
ಉದಾ:
ಕ, ಚ,ಟ.ತ ,ಪ
ಗ,ಜ,ಡ,ದ,ಬ

ಮಹಾ ಪ್ರಾಣಾಕ್ಷರಗಳು:10
“ಹೆಚ್ಚು ಉಸಿರಿನಿಂದ ಉಚ್ಛರಿಸಲ್ಪಡುವ ಎರಡನೆಯ ಮತ್ತು ನಾಲ್ಕನೆಯ ವ್ಯಂಜನಗಳಿಗೆ ಮಹಾ ಪ್ರಾಣಾಕ್ಷರಗಳು ಎನ್ನಲಾಗಿದೆ
ಉದಾ:
ಖ, ಛ ,ಠ ,ಧ, ಫ
ಘ ,ಝ, ಢ, ಧ, ಭ

ಅನುನಾಸಿಕಾಕ್ಷರಗಳು:5
“ಮೂಗಿನ ಸಹಾಯದಿಂದುಚ್ಛರಿಸಲ್ಪಡುವ ವರ್ಣಕ್ಕೆ ಅನುನಾಸಿಕಾಕ್ಷರಗಳು ಎನ್ನಲಾಗಿದೆ”.
ಉದಾ:
ಙ ,ಞ ,ಣ, ನ, ಮ

ಅವರ್ಗೀಯ ವ್ಯಂಜನಾಕ್ಷರಗಳು:9
“ವರ್ಗಗಳಾಗಿ ವಿಂಗಡಿಸಲಾರದ ವ್ಯಂಜನಗಳಿಗೆ ವರ್ಗೀಯ ವ್ಯಂಜನಾಕ್ಷರಗಳೆಂದು ಹೆಸರು”.
ಉದಾ:
ಯ ,ರ, ಲ, ವ ,ಶ, ಷ ,ಸ ,ಹ, ಳ

ಯೋಗವಾಹಗಳು:2
“ಬೇರೆ ಅಕ್ಷರಗಳ ಸಹಯೋಗದೊಂದಿಗೆ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಯೋಗವಾಹಗಳು ಎನ್ನಲಾಗಿದೆ”.
ಅಂ ಅಃ

ಯೋಗವಾಹಗಳ ವಿಧಗಳು
1.ಅನುಸ್ವರ ಂ
2.ವಿಸರ್ಗ ಃ

ಅನುಸ್ವರ {ಂ}
“ಯಾವುದೇ ಅಕ್ಷರವು ಒಂದು ಸೊನ್ನೊ(ಂ) ಬಿಂದು, ಎಂಬ ಸಂಕೇತನವನ್ನು ಹೊಂದಿದ್ದರೆ ಅದು ಅನುಸ್ವಾರಾಕ್ಷರ ಎನಿಸುವುದು”,
ಉದಾ:ಅಂಕ , ಒಂದು, ಎಂಬ

ವಿಸರ್ಗ {ಃ}
“ಯಾವುದೇ ಅಕ್ಷರವು ಬಿಂದು ಸಮೇತ ಅಂದರೆ ಒಂದರ ಮೇಲೊಂದು ಇರುವ ಎರಡು ಸೊನ್ನೊಗಳ ಸಂಕೇತವನ್ನು ಹೊಂದಿದ್ದರೆ ಅದು ವಿಸರ್ಗಾಕ್ಷರ ಎನಿಸುವುದು”,
ಉದಾ:ಅಂತಃ , ದುಃಖ, ಸಃ, ನಃ

🙏🙏🙏🙏🙏

ಕನ್ನಡ ವರ್ಣಮಾಲೆ ಒಟ್ಟು ಅಕ್ಷರಗಳು ಸಂಖ್ಯೆ

ಕನ್ನಡ ವರ್ಣಮಾಲೆ(49)
ಸ್ವರಗಳು(13)
ಹ್ರಸ್ವ(06) ,
ಧೀರ್ಘ(07) ,
ಪ್ಲುತ
ವ್ಯಂಜನಾಕ್ಷರಗಳು(34)
ವರ್ಗೀಯ(25){ಅಲ್ಪಪ್ರಾಣ(10) , ಮಹಾಪ್ರಾಣ(10) , ಅನುನಾಸಿಕ(05) } ,
ಅವರ್ಗೀಯ(09)
ಯೋಗವಾಹ(02)
ಅನುಸ್ವಾರ(ಂ) ,
ವಿಸರ್ಗ(ಃ)

ಸಂಯುಕ್ತಾಕ್ಷರ
“ಯಾವುದಾದರೂ ಒಂದು ಪದದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವ್ಯಂಜನಗಳು ಒಂದರ ನಂತರ ಒಂದು ಬಂದು ಅವುಗಳಾದ ಮೇಲೆ ಒಂದು ಸ್ವರ ಬಂದರೆ ಅಂತಹ ಅಕ್ಷರಗಳನ್ನು ಸಂಯುಕ್ತಾಕ್ಷರ / ಒತ್ತಕ್ಷರ ಎಂದು ಕರೆಯುತ್ತೇವೆ”.
ಉದಾ:
ಕ್ + ತ್ + ಅ = ಕ್ತ
ಪ್ + ರ್ + ಅ = ಪ್ರ
ಗ್ + ಗ್ + ಅ = ಗ್ಗ
ಸ್ + ತ್ + ರ್ + ಅ = ಸ್ತ್ರ

ಸಂಯುಕ್ತಾಕ್ಷರಗಳ ವಿಧಗಳು
1.ಸಜಾತಿಯ ಸಂಯುಕ್ತಾಕ್ಷರಗಳು
2.ವಿಜಾತೀಯ ಸಂಯುಕ್ತಾಕ್ಷರಗಳು

ಸಂಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಒಂದೇ ವ್ಯಂಜನವು ಎರಡು ಬಾರಿ ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ಸಜಾತೀಯ ವ್ಯಂಜನಾಕ್ಷರಗಳು ಎನ್ನುತ್ತೇವೆ”.
ಉದಾ:
ಕತೇ – ಕ್ + ತ್ + ತ್ + ಎ
ಅಕ್ಕ – ಅ + ಕ್ + ಕ್ + ಅ
ಹಗ್ಗ , ಅಜ್ಜ , ತಮ್ಮ , ಅಪ್ಪ

ವಿಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಎರಡು ಬೇರೆ ಬೇರೆ ವ್ಯಂಜನಗಳು ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ವಿಜಾತೀಯ ಸಂಯುಕ್ತಾಕ್ಷರಗಳು ಎನ್ನುತ್ತೇವೆ”.
ಉದಾ:
ಅಗ್ನಿ- ಆ + ಗ್ + ನ್ + ಇ
ಆಪ್ತ – ಆ + ಪ್ + ತ್ + ಅ
ಸೂರ್ಯ , ಮಗ್ನ , ಸ್ವರ , ಪ್ರಾಣ

🙏🙏🙏🙏🙏

ಸಂಧಿ ಪ್ರಕರಣ

ಸಂಧಿ ಅರ್ಥ :
” ಉಚ್ಛಾರಣೆಯಲ್ಲಿ ಎರಡು ವರ್ಣಗಳ ನಡುವೆ ಕಾಲವಿಳಂಬವಿಲ್ಲದಂತೆ ಕೂಡುವುದಕ್ಕೆ ಸಂಧಿ ಎಂದು ಹೆಸರು “.
ಉದಾ:
ಗಾಣ + ಇಗ =ಗಾಣಿಗ
ಆಡು + ಇಸು =ಆಡಿಸು
ಹಸು + ಇನ =ಹಸುವಿನ
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.

ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು
*.ಸ್ವರ ಸಂಧಿ :
” ಸ್ವರದ ಮುಂದೆ ಸ್ವರ ಬಂದು ಸಂಧಿಯಾದರೆ ಅದು ಸ್ವರ ಸಂಧಿ ಎನಿಸುವುದು”.
ಉದಾ:
ಊರು(ಉ) + (ವ) ಅನ್ನು = ಊರನ್ನು
ಮನೆ(ಎ) + (ಅ) ಅಲ್ಲಿ =ಮನೆಯಲ್ಲಿ

*.ವ್ಯಂಜನ ಸಂಧಿ :
“ಸ್ವರದ ಮುಂದೆ ವ್ಯಂಜನ ಬಂದು ವ್ಯಂಜನದ ಮುಂದೆ ವ್ಯಂಜನ ಬಂದು ಸಂಧಿಯಾದರೆ ಅದು ವ್ಯಮಜನ ಸಂಧಿ ಎನಿಸುವುದು “.
ಉದಾ:
ಮಳೆ(ಕ) + (ಗ)ಕಾಲ =ಮಳೆಗಾಲ
ಬೆಟ್ಟದ(ತ) + (ದ)ತಾವರೆ =ಬೆಟ್ಟದಾವರೆ

ಸಂಧಿಗಳ ವಿದಗಳು:
1.ಕನ್ನಡ ಸಂಧಿಗಳು
2.ಸಂಸ್ಕ
ೃತ ಸಂಧಿಗಳು

ಕನ್ನಡ ಸಂಧಿಗಳ ವಿಧಗಳು
1.ಲೋಪ ಸಂಧಿ
2.ಆಗಮ ಸಂಧಿ
3.ಆದೇಶ ಸಂಧಿ
4.ಪ್ರಕ್ಥತ ಭಾವ

ಲೋಪ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಸಂಧಿಯಾಗುವಾಗ ಪೂರ್ವದಲ್ಲಿರುವ ಸ್ವರವು ಅರ್ಥವು ಕೆಡದಿದ್ದ ಪಕ್ಷದಲ್ಲಿ ಮಾತ್ರ ಲೋಪವಾಗುವುದು ಇದಕ್ಕೆ ಲೋಪ ಸಂಧಿ ಎಂದು ಹೆಸರು
ಉದಾ:
ಹಣದಾಸೆ – ಹಣದ + ಆಸೆ “ಅ” ಕಾರಲೋಪ
ನಿನಗಲ್ಲದೆ – ನಿನಗೆ +ಅಲ್ಲದೆ “ಎ”ಕಾರಲೋಪ
ಅಲ್ಲೊಂದು – ಅಲ್ಲಿ +ಒಂದು “ಇ” ಕಾರಲೋಪ
ಊರಲ್ಲಿ – ಊರು +ಅಲ್ಲಿ “ಉ” ಕಾರಲೋಪ

ಆಗಮ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಲೋಪಸಂಧಿ ಮಾಡಿದರೆ ಅರ್ಥವು ಕೆಡುವಂತಿದ್ದಲ್ಲಿ ಆ ಎರಡು ಸ್ವರಗಳ ಮಾಧ್ಯದಲ್ಲಿ “ಯ” ಕಾರವನ್ನೊ ಅಥವಾ “ವ” ಕಾರವನ್ನೊ ಹೊಸದಾಗಿ ಸೇರಿಸಿ ಹೆಳುತ್ತೇವೆ ಇದಕ್ಕೆ ಆಗಮ ಸಂಧಿ ಎನ್ನುವರು”.
ಆಗಮ ಸಂಧಿಯ ವಿಧಗಳು
ಎ: ‘ಯ’ ಕಾರ ಆಗಮ ಸಂಧಿ
ಬಿ: ‘ವ’ ಕಾರ ಆಗಮ ಸಂಧಿ

‘ಯ’ ಕಾರ ಆಗಮ ಸಂಧಿ :
” ಆ ಇ ಈ ಎ ಏ ಐ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ಮಧ್ಯದಲ್ಲಿ “ಯ” ಕಾರವು ಆಗಮವಾಗುವುದು”.
ಉದಾ:
ಕೆರೆಯನ್ನು = ಕೆರೆ + ಅನ್ನು
ಕಾಯದೆ = ಕಾ + ಅದೆ
ಬೇಯಿಸಿದ = ಬೇ + ಇಸಿದ
ಕುರಿಯನ್ನು , ಮೀಯಲು , ಚಳಿಯಲ್ಲಿ

‘ವ’ ಕಾರ ಆಗಮ ಸಂಧಿ :
“ಅ ಉ ಊ ಋ ಓ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ನಡುವೆ “ವ” ಕಾರವೂ ಆಗಮವಾಗುವುದು”.
ಉದಾ:
ಮಗುವಿಗೆ =ಮಗು + ಇಗೆ
ಗುರುವನ್ನು = ಗುರು + ಅನ್ನು
ಹೂವಿದು= ಹೂ + ಇದು
ಗೋವಿಗೆ , ಶಾಂತವಾಗಿ , ರಸವಾಗಿ ,

ಆದೇಶ ಸಂಧಿ :”ಸಂಧಿಯಾಗುವಾಗ ಒಂದು ವ್ಯಂಜನದ ಮತ್ತೊಂದು ವ್ಯಂಜನವು ಬರುವುದಕ್ಕೆ ಆದೇಶ ಸಂಧಿ ಎನಿಸುವುದು”.
ಕ – ಗ
ಚ – ಜ
ಟ – ಡ
ತ – ದ
ಪ – ಬ
ಉದಾ:
ಮಳೆಗಾಲ =ಮಳೆ +ಕಾಲ
ಕಂಬನಿ = ಕಣ್ + ಪನಿ
ಕೈದಪ್ಪು = ಕೈ + ತಪ್ಪು
ಹೊಸಗನ್ನಡ , ಬೆಟ್ಟದಾವರೆ ,ಕೊನೆಗಾಲ,

ಪ್ರಕೃತಿ ಭಾವ ಸಂಧಿ:
“ಕೆಲವೆಡೆ ಸ್ವರಕ್ಕೆ ಸ್ವರ ಪರವಾದರೆ ಯಾವ ಸಂಧಿಕಾರ್ಯವು ನಡೆಯುವುದಿಲ್ಲ ಇದನ್ನು ಪ್ರಕೃತಿ ಭಾವ ಎಂದು ಕರೆಯುತ್ತಾರೆ “.
ಉದಾ:
ಅಣ್ಣ ಓಡಿಬಾ = ಅಣ್ಣ + ಓಡಿಬಾ
ಅಬ್ಬಾ ಅದುಹಾವೆ? = ಅಬ್ಬಾ + ಅದುಹಾವೆ?
ರಾಮ ಎಲ್ಲಿದ್ದೀಯೆ? = ರಾಮ + ಎಲ್ಲಿದ್ದೀಯೆ?

ಸಂಸ್ಕೃತ ಸಂಧಿಗಳ ವಿಧಗಳು
1.ಸಂಸ್ಕೃತ ಸ್ವರ ಸಂಧಿಗಳು
2.ಸಂಸ್ಕೃತ ವ್ಯಂಜನ ಸಂಧಿಗಳು

ಸಂಸ್ಕೃತ ಸ್ವರ ಸಂಧಿಗಳ ವಿಧಗಳು
1.ಸವರ್ಣ ದೀರ್ಘ ಸಂಧಿ
2.ಗುಣ ಸಂಧಿ
3.ವೃದ್ಧಿ ಸಂಧಿ
4.ಯಣ್ ಸಂಧಿ

ಸವರ್ಣ ದೀರ್ಘ ಸಂಧಿ
” ಸವರ್ಣ ಸ್ವರಗಳು ಬಂದರೆ ಮುಂದೊಂದು ಬಂದಾಗ, ಅವೆರಡರ ಸ್ಥಾನದಲ್ಲಿ ಒಂದೇ ದೀರ್ಘ ಸ್ವರವು ಆದೇಶವಾಗಿ ಬರುವುದು. ಇದಕ್ಕೆ ಸವರ್ಣ ದೀರ್ಘ ಸಂಧಿ ಎನ್ನುವರು
“.ಅ-ಅ=ಆ ,
ಅ-ಆ=ಆ,
ಇ-ಇ=ಈ ,
ಇ-ಈ=ಈ
ಉ-ಉ=ಊ ,
ಉ-ಊ=ಊ

ಉದಾ:
ದೇವಾಲಯ= ದೇವ + ಆಲಯ
ವಿದ್ಯಾಭ್ಯಾಸ= ವಿದ್ಯಾ + ಅಭ್ಯಾಸ
ಗಿರೀಶ= ಗಿರಿ + ಈಶ
ಗುರೂಪದೇಶ= ಗುರು + ಉಪದೇಶ
ಶುಭಾಶಯ , ರವೀಂದ್ರ , ದೇವಾಸುರ , ಫಲಾಹಾರ , ಸೂರ್ಯಸ್ತ.

ಗುಣ ಸಂಧಿ
“ಅ .ಆ ಕಾರಗಳ ಮುಂದೆದ ಇ.ಈ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಏ” ಕಾರವೂ. ಉ.ಊ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಓ” ಕಾರವೂ , ಋ ಕಾರವು ಪರವಾದರೆ ಅವೆರಡರ ಸ್ಥಾನದಲ್ಲಿ “ಅರ್” ಕಾರವೂ ಆದೇಶವಾಗಿ ಬಂದರೆ ಅಂತಹ ಸಂಧಿಯನ್ನು “ಗುಣಸಂಧಿ” ಎಂದು ಕರೆಯಲಾಗುತ್ತದೆ”.
ಅ-ಆ,
ಇ-ಈ=ಏ
ಅ-ಆ,
ಉ-ಊ=ಓ
ಅ-ಆ,ಋ=ಅರ್

ಉದಾ:
ದೇವೇಂದ್ರ=ದೇವ + ಇಂದ್ರ
ಸಪ್ತರ್ಷಿ=ಸಪ್ತ + ಋಷಿ
ಸುರೇಂದ್ರ=ಸುರ + ಇಂದ್ರ
ಜನೋಪಕಾರ=ಜನ + ಉಪಕಾರ
ನಾಗೇಶ , ಏಕೋನ , ಚಂದ್ರೋದಯ ,ಉಮೇಶ

ವೃದ್ಧಿ ಸಂಧಿ
“ಅ.ಆ ಕಾರಗಳಿಗೆ ಏ .ಐ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಐ” ಕಾರವೂ. ಓ .ಔ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಔ” ಕಾರವೂ ಆದೇಶವಾಗಿ ಬರುತ್ತದೆ ಇದಕ್ಕೆ ವೃದ್ದಿ ಸಂಧಿ ಎನ್ನುವರು”.
ಅ,ಆ-ಏ,
ಐ=ಐಅ,
ಆ-ಒ,
ಓ=ಔ

ಉದಾ:
ಏಕೈಕ= ಏಕ + ಏಕ
ವನೌಷಧಿ=ವನ + ಔಷಧಿ
ಜನೈಕ್ಯ=ಜನ + ಐಕ್ಯ
ವನೌಷಧ , ಸಿದ್ಧೌಷದ , ಲೋಕೈಕವೀರ

ಯಣ್ ಸಂಧಿ
“ಇ ,ಈ ಕಾರಗಳ ಮುಂದೆ ಅ ,ಆ ಕಾರಗಳು ಪರವಾದರೆ ಅವೆರಡರಸ್ಥಾನದಲ್ಲಿ “ಯ್” ಕಾರವೂ. ಉ ,ಊ ಕಾರಗಳಿಗೆ “ವ್” ಕಾರವೂ ಋ ಕಾರಕ್ಕೆ ‘ರ್’ ಕಾರವೂ ಆದೇಶಗಳಾಗಿ ಬರುವುದಕ್ಕೆ ಯಣ್ ಸಂಧಿ ಎನ್ನುವರು”
ಇ,ಈ-ಅ,ಆ=’ಯ್’
ಉ,ಊ-ಅ,ಆ=’ವ್’
ಋ-ಅ,ಆ=’ರ್’
ಉದಾ:
ಪ್ರತ್ಯುತ್ತರ= ಪ್ರತಿ +ಉತ್ತರ
ಮನ್ವಂತರ= ಮನು +ಅಂತರ
ಜಾತ್ಯಾತೀತ=ಜಾತಿ +ಅತೀತ
ಮಾತ್ರಂಶ=ಮಾತೃ +ಅಂಶ
ಅತ್ಯವಸರ , ಮನ್ವಾದಿ , ಅತ್ಯಾಶೆ , ಗತ್ಯಂತರ

ಸಂಸ್ಕೃತ ವ್ಯಂಜನ ಸಂಧಿಗಳ ವಿಧಗಳು
1.ಜಶ್ತ್ವ ಸಂಧಿ
2.ಶ್ಚುತ್ವ ಸಂಧಿ
3.ಅನುನಾಸಿಕ ಸಂಧಿ

ಜಶ್ತ್ವ ಸಂಧಿ
“ಪೂರ್ವ ಪದದ ಕೊನೆಯಲ್ಲಿರುವ ಕ,ಚ,ಟ,ತ,ಪ ವ್ಯಂಜನಗಳಿಗೆ ಯಾವ ವರ್ಣ ಪರವಾದರೂ ಪ್ರಾಯಶಃ ಅದೇ ವರ್ಗದ ವ್ಯಂಜನಾಕ್ಷರಗಳಾದ ಗ,ಜ,ಡ,ದ,ಬ ಗಳು ಆದೇಶವಾಗಿ ಬರುವುದಕ್ಕೆ ಜಶ್ತ್ವ ಸಂಧಿ ಎಂದು ಹೆಸರು”.
ಉದಾ:
ವಾಗೀಶ=ವಾಕ್ + ಈಶ
ಅಜಂತ=ಅಚ್ + ಅಂತ
ಷೆಡಂಗ=ಷಟ್ +ಅಂಗ
ಸದ್ಭಾವ=ಸತ್ +ಭಾವ
ಅಜ್ಜ=ಅಪ್ + ಜ
ದಿಗಂತ , ಅಜೌದಿ , ಷಡಾನನ , ಚಿದಾನಂದ , ಅಬ್ಧಿ

ಶ್ಚುತ್ವ ಸಂಧಿ
” ಶ್ಚು ಎಂದರೆ ಶಕಾರ ಚ ವರ್ಗಾಕ್ಷರಗಳು(ಶ್ ಶಕಾರ ಚು=ಚ ವ ಜ ಝ ಞ) ಈ ಆರು ಅಕ್ಷರಗಳೇ “ಶ್ಚು” ಎಂಬ ಸಂಜ್ಞೆಯಿಂದ ಸಂಸ್ಕೃತ ವ್ಯಾಕರಣದಲ್ಲಿ ಕರೆಯಿಸಿಕೊಳ್ಳು ತ್ತವೆ. ಇವುಗಳು ಆದೇಶವಾಗಿ ಬರುವುದಕ್ಕೆ ಶ್ಚುತ್ವ ಸಂಧಿ ಎಂದು ಹೆಸರು”.
ಸ ಕಾರಕ್ಕೆ – ಶ ಕಾರವು
ತ ವರ್ಗಕ್ಕೆ- ಚ ವರ್ಗವು (ಆದೇಶವಾಗಿ ಬರುತ್ತವೆ)

ಉದಾ:
ಸಜ್ಜನ=ಸತ್ +ಜನ
ಚಲಚಿತ್ರ= ಚಲತ್ + ಚಿತ್ರ
ಯಶಶ್ಯರೀರ=ಸರತ್ +ಚಂದ್ರ
ಜಗಜ್ಯೋತಿ, ಪಯಶ್ಯಯನ, ಶರಚ್ಚಂದ್ರ

ಅನುನಾಸಿಕ ಸಂಧಿ
“ವರ್ಗದ ಪ್ರಥಮ ವರ್ಣಗಳಿಗೆ ಅನುನಾಸಿಕಾಕ್ಷರ ಪರವಾದರೆ ಅಂದರೆ ಕ ಚ ಟ ತ ಪ ವ್ಯಂಜನಗಳಿಗೆ ಕ್ರಮವಾಗಿ ಙ ಞ ನ ಣ ಮ ಗಳು ಆದೇಶವಾಗಿ ಬರುವುದಕ್ಕೆ ಅನುನಾಸಿಕ ಸಂಧಿ ಎಂದು ಹೆಸರು”.
ಉದಾ.
ವಾಙ್ಮಯ=ವಾಕ್ +ಮಯ
ಚಿನ್ಮೂರ್ತಿ= ಚಿತ್ + ಮೂರ್ತಿ
ತನ್ಮಯ= ತತ್+ಮಯ
ಸನ್ಮಾನ , ಅಮ್ಮಯ , ಸನ್ಮಣಿ ,ಚಿನ್ಮೂಲ ,

🙏🙏🙏🙏🙏

ಸಮಾಸ ಪ್ರಕರಣ

“ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ಧವಾಗುವುದಕ್ಕೆ ಸಮಾಸ ಎಂದು ಹೆಸರು”.
ಉದಾ:
ತಲೆಯಲ್ಲಿ (ಅಲ್ಲಿ) + (ನೋವು) ನೋವು=ತಲೆನೋವು
ಕಣ್ಣಿನಿಂದು(ಇಂದ)+(ಕುರುಡ)ಕುರುಡ=ಕಣ್ಣುಕುರುಡ

ವಿಗ್ರಹ ವಾಕ್ಯ
“ಸಮಾಸದ ಅ
ರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು”.
ಉದಾ:
ಸಮಸ್ತಪದ = ಪೂರ್ವಪದ + ಉತ್ತರ ಪದ
ದೇವಮಂದಿರ= ದೇವರ + ಮಂದಿರ
ಹೆಜ್ಜೇನು=ಹಿರಿದು + ಜೇನು
ಮುಂಗಾಲು= ಕಾಲಿನ + ಮುಂದು(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ.)

ಸಮಾಸ ಪದಗಳಾಗುವ ಸನ್ನಿವೇಶಗಳು
ಸಂಸ್ಕ್ರತ-ಸಂಸ್ಕ್ರತ ಶಬ್ಧಗಳು ಸೇರಿ
ಕನ್ನಡ-ಕನ್ನಡ ಶಬ್ಧಗಳು ಸೇರಿ
ತದ್ಬವ-ತದ್ಬವ ಶಬ್ಧಗಳು ಸೇರಿ
ಅಚ್ಚಗನ್ನಡ ಶಬ್ಧ – ತದ್ಬವ ಶಬ್ಧಗಳು ಸೇರಿ ಸಮಾಸಪದಗಳಾಗುತ್ತವೆ.
ಆದರೆ
ಕನ್ನಡಕ್ಕೆ – ಸಂಸ್ಕ್ರತ ಶಬ್ಧಗಳು ಸೇರಿ ಸಮಾಸವಾಗಲಾರದು.ವೀರ ಗಳು

ಸಮಾಸದ ವಿಧಗಳು
1.ತತ್ಪುರುಷ ಸಮಾಸ
2.ಕರ್ಮಧಾರೆಯ ಸಮಾಸ
3.ದ್ವಿಗು ಸಮಾಸ
4.ಅಂಶಿ ಸಮಾಸ
5.ದ್ವಂದ್ವ ಸಮಾಸ
6.ಬಹುವ್ರೀಹಿ ಸಮಾಸ
7.ಕ್ರಿಯಾ ಸಮಾಸ
8.ಗಮಕ ಸಮಾಸ

ತತ್ಪುರುಷ ಸಮಾಸ
“ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು”.
ಉದಾ:
ಮರದ+ಕಾಲ =ಮರಗಾಲ
ಬೆಟ್ಟದ+ತಾವರೆ =ಬೆಟ್ಟದಾವರೆ
ಕೈ+ತಪ್ಪು = ಕೈತಪ್ಪು
ಹಗಲಿನಲ್ಲಿ+ಕನಸು =ಹಗಲುಗನಸು
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು

ಕರ್ಮಧಾರೆಯ ಸಮಾಸ
“ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ”.
ಉದಾ:
ಹೊಸದು+ಕನ್ನಡ =ಹೊಸಗನ್ನಡ
ಹಿರಿದು+ಜೇನು =ಹೆಜ್ಜೇನು
ಕಿರಿಯ+ಗೆಜ್ಜೆ =ಕಿರುಗೆಜ್ಜೆ
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ

ದ್ವಿಗು ಸಮಾಸ
“ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ”
ಉದಾ:
ಒಂದು + ಕಣ್ಣು = ಒಕ್ಕಣ್ಣು
ಎರಡು+ಬಗೆ=ಇಬ್ಬಗೆ
ಸಪ್ತ+ಸ್ವರ=ಸಪ್ತಸ್ವರ
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು

ಅಂಶಿ ಸಮಾಸ
“ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು”.
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
ಉದಾ:ತಲೆಯ+ಮುಂದು=ಮುಂದಲೆ
ಬೆರಳಿನ+ತುದಿ = ತುದಿಬೆರಳು
ಕರೆಯ+ಒಳಗು= ಒಳಗೆರೆ
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ

ದ್ವಂದ್ವ ಸಮಾಸ
“ಎರಡು ಅಥವಾ ಉಳ್ಳ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು”
.ಉದಾ:
ಕೆರೆಯು + ಕಟ್ಟಿಯು + ಬಾವಿಯು= ಕೆರೆ ಕಟ್ಟೆ ಬಾವಿಗಳು
ಕಾಫಿಯೂ+ತಿಂಡಿಯೂ=ಕಾಫಿ-ತಿಂಡಿ
ಬೆಟ್ಟವೂ+ಗುಡ್ಡವೂ=ಬೆಟ್ಟಗುಡ್ಡಗಳು
ಅಣ್ಣನು +ತಮ್ಮನು= ಅಣ್ಣತಮ್ಮಂದಿರು
ತನುಮನಗಳು,ಕನ್ನಡ ಮರೆಯುವುದು ಬೇಡ... ಬನ್ನಿ ಕನ್ನಡ ಕಲಿಯೋಣ/ಕಲಿಸೋಣ.I

•ಕನ್ನಡ ವರ್ಣಮಾಲೆ
•ಸಂಧಿ ಪ್ರಕರಣ
•ನಾಮ ಪದ ಪ್ರಕರಣ
•ಲಿಂಗಳು
•ವಚನಗಳು
•ವಿಭಕ್ತಿ ಪ್ರತ್ಯಯಗಳು
•ಕ್ರಿಯಾಪದ ಪ್ರಕರಣ
•ಕರ್ತರಿ ಮತ್ತು ಕರ್ಮಣಿ ಪ್ರಯೋಗಗಳು
•ಛಂದಸ್ಸು
•ಷಟ್ಟದಿ ಪದ್ಯಗಳು
•ರಗಳೆಗಳು
•ಅಕ್ಷರ ಗಣಗಳು
•ಅಲಂಕಾರಗಳು
•ನವರಸಗಳು
•ಪತ್ರಲೇಖನ
•ಪ್ರಬಂಧ

🙏🙏🙏🙏🙏🙏

ಕನ್ನಡ ವ್ಯಾಕರಣ

“ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”..

ಕನ್ನಡ ವರ್ಣಮಾಲೆ

ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ

ಕ ಖ ಗ ಘ ಙ
ಚ ಛ ಜ ಝ ಞ
ಟ ಠ ಡ ಢ ಣ
ತ ಥ ದ ಧ ನ
ಪ ಫ ಬ ಭ ಮ
ಯ ರ ಲ ವ ಶ ಷ ಸ ಹ ಳ

ವರ್ಣಮಾಲೆಯ ವಿಧಗಳು

*.ಸ್ವರಗಳು
*.ವ್ಯಂಜನಗಳು
*.ಯೋಗವಾಹಗಳು

ಸ್ವರಗಳು:13
“ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತೇವೆ”.
ಉದಾ: ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ

ಸ್ವರಗಳ ವಿಧಗಳು
*.ಹ್ರಸ್ವಸ್ವರ
*.ದೀರ್ಘ ಸ್ವರ
*.ಪ್ಲುತ ಸ್ವರ

ಹ್ರಸ್ವ ಸ್ವರ: 6
“ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಹ್ರಸ್ವಸ್ವರ ಅಕ್ಷರಗಳು ಎನಿಸುವುದು”.
ಉದಾ:ಅ ಇ ಉ ಋ ಎ ಒ

ದೀರ್ಘ ಸ್ವರ: 7
“ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ದೀರ್ಘ ಸ್ವರ ಎನ್ನಲಾಗಿದೆ”.
ಉದಾ:ಆ ಈ ಊ ಏ ಓ ಐ ಔ

ಪ್ಲುತ ಸ್ವರ:
“ಮೂರು ಮಾತ್ರೆಗಳ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಪ್ಲುತ ಸ್ವರ ಎನ್ನಲಾಗಿದೆ
”.ಉದಾ:ಅಕ್ಕಾ , ಅಮ್ಮಾ,
ಕ್+ಅ=ಕ ,
ಮ್+ಅ=ಮ,
ಯ್+ಅ=ಯ.

ಸಂಧ್ಯಾಕ್ಷರಗಳು:4
ಏ,ಐ,ಒ,ಔ,

ವ್ಯಂಜನಗಳು:34
“ಸ್ವರಾಕ್ಷರಗಳ ಸಹಾಯದಿಂದ ಉಚ್ಛರಿಸಲ್ಪಡುವ ಅಕ್ಷರಗಳಿಗೆ ವ್ಯಂಜನಗಳು ಎಂದು ಕರೆಯುತ್ತೇವೆ”.

ವ್ಯಂಜನಗಳ ವಿಧಗಳು:2
1.ವರ್ಗೀಯ ವ್ಯಂಜನಾಕ್ಷರಗಳು
2.ಅವರ್ಗೀಯ ವ್ಯಂಜನಾಕ್ಷರಗಳು

ವರ್ಗೀಯ ವ್ಯಂಜನಾಕ್ಷರಗಳು:25
“ಸ್ವರಗಳ ಸಹಾಯದಿಂದ ಹಾಗೂ ಒಂದು ಮಾತ್ರಾ ಕಾಲದಲ್ಲಿ ಉಚ್ಛರಿಸಲ್ಲಡುವ ಎಲ್ಲಾ ಕಾಗುಣಿತಾಕ್ಷರಗಳಿಗೆ ವರ್ಗೀಯ ವ್ಯಂಜನಾಕ್ಷರಗಳು ಎಂದು ಕರೆಯುತ್ತೇವೆ”.
ಉದಾ:
ಕ ವರ್ಗ – ಕ ಖ ಗ ಘ ಙ
ಚ ವರ್ಗ – ಚ ಛ ಜ ಝ ಞ
ಟ ವರ್ಗ – ಟ ಠ ಡ ಢ ಣ
ತ ವರ್ಗ- ತ ಥ ದ ಧ ನ
ಪ ವರ್ಗ- ಪ ಫ ಬ ಭ ಮ

ವರ್ಗೀಯ ವ್ಯಂಜನಾಕ್ಷರಗಳ ವಿಧಗಳು
*.ಅಲ್ಪ ಪ್ರಾಣಾಕ್ಷರಗಳು
*.ಮಹಾ ಪ್ರಾಣಾಕ್ಷರಗಳು
*.ಅನುನಾಸಿಕಾಕ್ಷರಗಳು

ಅಲ್ಪ ಪ್ರಾಣಾಕ್ಷರಗಳು:10
“ಕಡಿಮೆ ಸ್ವರದಿಂದ / ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಕಾಗುಣಿತಾಕ್ಷರಗಳಿಗೆ ಅಲ್ಪ ಪ್ರಾಣಾಕ್ಷರಗಳು ಎನ್ನಲಾಗಿದೆ”.
ಉದಾ:
ಕ, ಚ,ಟ.ತ ,ಪ
ಗ,ಜ,ಡ,ದ,ಬ

ಮಹಾ ಪ್ರಾಣಾಕ್ಷರಗಳು:10
“ಹೆಚ್ಚು ಉಸಿರಿನಿಂದ ಉಚ್ಛರಿಸಲ್ಪಡುವ ಎರಡನೆಯ ಮತ್ತು ನಾಲ್ಕನೆಯ ವ್ಯಂಜನಗಳಿಗೆ ಮಹಾ ಪ್ರಾಣಾಕ್ಷರಗಳು ಎನ್ನಲಾಗಿದೆ
ಉದಾ:
ಖ, ಛ ,ಠ ,ಧ, ಫ
ಘ ,ಝ, ಢ, ಧ, ಭ

ಅನುನಾಸಿಕಾಕ್ಷರಗಳು:5
“ಮೂಗಿನ ಸಹಾಯದಿಂದುಚ್ಛರಿಸಲ್ಪಡುವ ವರ್ಣಕ್ಕೆ ಅನುನಾಸಿಕಾಕ್ಷರಗಳು ಎನ್ನಲಾಗಿದೆ”.
ಉದಾ:
ಙ ,ಞ ,ಣ, ನ, ಮ

ಅವರ್ಗೀಯ ವ್ಯಂಜನಾಕ್ಷರಗಳು:9
“ವರ್ಗಗಳಾಗಿ ವಿಂಗಡಿಸಲಾರದ ವ್ಯಂಜನಗಳಿಗೆ ವರ್ಗೀಯ ವ್ಯಂಜನಾಕ್ಷರಗಳೆಂದು ಹೆಸರು”.
ಉದಾ:
ಯ ,ರ, ಲ, ವ ,ಶ, ಷ ,ಸ ,ಹ, ಳ

ಯೋಗವಾಹಗಳು:2
“ಬೇರೆ ಅಕ್ಷರಗಳ ಸಹಯೋಗದೊಂದಿಗೆ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಯೋಗವಾಹಗಳು ಎನ್ನಲಾಗಿದೆ”.
ಅಂ ಅಃ

ಯೋಗವಾಹಗಳ ವಿಧಗಳು
1.ಅನುಸ್ವರ ಂ
2.ವಿಸರ್ಗ ಃ

ಅನುಸ್ವರ {ಂ}
“ಯಾವುದೇ ಅಕ್ಷರವು ಒಂದು ಸೊನ್ನೊ(ಂ) ಬಿಂದು, ಎಂಬ ಸಂಕೇತನವನ್ನು ಹೊಂದಿದ್ದರೆ ಅದು ಅನುಸ್ವಾರಾಕ್ಷರ ಎನಿಸುವುದು”,
ಉದಾ:ಅಂಕ , ಒಂದು, ಎಂಬ

ವಿಸರ್ಗ {ಃ}
“ಯಾವುದೇ ಅಕ್ಷರವು ಬಿಂದು ಸಮೇತ ಅಂದರೆ ಒಂದರ ಮೇಲೊಂದು ಇರುವ ಎರಡು ಸೊನ್ನೊಗಳ ಸಂಕೇತವನ್ನು ಹೊಂದಿದ್ದರೆ ಅದು ವಿಸರ್ಗಾಕ್ಷರ ಎನಿಸುವುದು”,
ಉದಾ:ಅಂತಃ , ದುಃಖ, ಸಃ, ನಃ

🙏🙏🙏🙏🙏

ಕನ್ನಡ ವರ್ಣಮಾಲೆ ಒಟ್ಟು ಅಕ್ಷರಗಳು ಸಂಖ್ಯೆ

ಕನ್ನಡ ವರ್ಣಮಾಲೆ(49)
ಸ್ವರಗಳು(13)
ಹ್ರಸ್ವ(06) ,
ಧೀರ್ಘ(07) ,
ಪ್ಲುತ
ವ್ಯಂಜನಾಕ್ಷರಗಳು(34)
ವರ್ಗೀಯ(25){ಅಲ್ಪಪ್ರಾಣ(10) , ಮಹಾಪ್ರಾಣ(10) , ಅನುನಾಸಿಕ(05) } ,
ಅವರ್ಗೀಯ(09)
ಯೋಗವಾಹ(02)
ಅನುಸ್ವಾರ(ಂ) ,
ವಿಸರ್ಗ(ಃ)

ಸಂಯುಕ್ತಾಕ್ಷರ
“ಯಾವುದಾದರೂ ಒಂದು ಪದದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವ್ಯಂಜನಗಳು ಒಂದರ ನಂತರ ಒಂದು ಬಂದು ಅವುಗಳಾದ ಮೇಲೆ ಒಂದು ಸ್ವರ ಬಂದರೆ ಅಂತಹ ಅಕ್ಷರಗಳನ್ನು ಸಂಯುಕ್ತಾಕ್ಷರ / ಒತ್ತಕ್ಷರ ಎಂದು ಕರೆಯುತ್ತೇವೆ”.
ಉದಾ:
ಕ್ + ತ್ + ಅ = ಕ್ತ
ಪ್ + ರ್ + ಅ = ಪ್ರ
ಗ್ + ಗ್ + ಅ = ಗ್ಗ
ಸ್ + ತ್ + ರ್ + ಅ = ಸ್ತ್ರ

ಸಂಯುಕ್ತಾಕ್ಷರಗಳ ವಿಧಗಳು
1.ಸಜಾತಿಯ ಸಂಯುಕ್ತಾಕ್ಷರಗಳು
2.ವಿಜಾತೀಯ ಸಂಯುಕ್ತಾಕ್ಷರಗಳು

ಸಂಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಒಂದೇ ವ್ಯಂಜನವು ಎರಡು ಬಾರಿ ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ಸಜಾತೀಯ ವ್ಯಂಜನಾಕ್ಷರಗಳು ಎನ್ನುತ್ತೇವೆ”.
ಉದಾ:
ಕತೇ – ಕ್ + ತ್ + ತ್ + ಎ
ಅಕ್ಕ – ಅ + ಕ್ + ಕ್ + ಅ
ಹಗ್ಗ , ಅಜ್ಜ , ತಮ್ಮ , ಅಪ್ಪ

ವಿಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಎರಡು ಬೇರೆ ಬೇರೆ ವ್ಯಂಜನಗಳು ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ವಿಜಾತೀಯ ಸಂಯುಕ್ತಾಕ್ಷರಗಳು ಎನ್ನುತ್ತೇವೆ”.
ಉದಾ:
ಅಗ್ನಿ- ಆ + ಗ್ + ನ್ + ಇ
ಆಪ್ತ – ಆ + ಪ್ + ತ್ + ಅ
ಸೂರ್ಯ , ಮಗ್ನ , ಸ್ವರ , ಪ್ರಾಣ

🙏🙏🙏🙏🙏

ಸಂಧಿ ಪ್ರಕರಣ

ಸಂಧಿ ಅರ್ಥ :
” ಉಚ್ಛಾರಣೆಯಲ್ಲಿ ಎರಡು ವರ್ಣಗಳ ನಡುವೆ ಕಾಲವಿಳಂಬವಿಲ್ಲದಂತೆ ಕೂಡುವುದಕ್ಕೆ ಸಂಧಿ ಎಂದು ಹೆಸರು “.
ಉದಾ:
ಗಾಣ + ಇಗ =ಗಾಣಿಗ
ಆಡು + ಇಸು =ಆಡಿಸು
ಹಸು + ಇನ =ಹಸುವಿನ
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.

ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು
*.ಸ್ವರ ಸಂಧಿ :
” ಸ್ವರದ ಮುಂದೆ ಸ್ವರ ಬಂದು ಸಂಧಿಯಾದರೆ ಅದು ಸ್ವರ ಸಂಧಿ ಎನಿಸುವುದು”.
ಉದಾ:
ಊರು(ಉ) + (ವ) ಅನ್ನು = ಊರನ್ನು
ಮನೆ(ಎ) + (ಅ) ಅಲ್ಲಿ =ಮನೆಯಲ್ಲಿ

*.ವ್ಯಂಜನ ಸಂಧಿ :
“ಸ್ವರದ ಮುಂದೆ ವ್ಯಂಜನ ಬಂದು ವ್ಯಂಜನದ ಮುಂದೆ ವ್ಯಂಜನ ಬಂದು ಸಂಧಿಯಾದರೆ ಅದು ವ್ಯಮಜನ ಸಂಧಿ ಎನಿಸುವುದು “.
ಉದಾ:
ಮಳೆ(ಕ) + (ಗ)ಕಾಲ =ಮಳೆಗಾಲ
ಬೆಟ್ಟದ(ತ) + (ದ)ತಾವರೆ =ಬೆಟ್ಟದಾವರೆ

ಸಂಧಿಗಳ ವಿದಗಳು:
1.ಕನ್ನಡ ಸಂಧಿಗಳು
2.ಸಂಸ್ಕ
ೃತ ಸಂಧಿಗಳು

ಕನ್ನಡ ಸಂಧಿಗಳ ವಿಧಗಳು
1.ಲೋಪ ಸಂಧಿ
2.ಆಗಮ ಸಂಧಿ
3.ಆದೇಶ ಸಂಧಿ
4.ಪ್ರಕ್ಥತ ಭಾವ

ಲೋಪ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಸಂಧಿಯಾಗುವಾಗ ಪೂರ್ವದಲ್ಲಿರುವ ಸ್ವರವು ಅರ್ಥವು ಕೆಡದಿದ್ದ ಪಕ್ಷದಲ್ಲಿ ಮಾತ್ರ ಲೋಪವಾಗುವುದು ಇದಕ್ಕೆ ಲೋಪ ಸಂಧಿ ಎಂದು ಹೆಸರು
ಉದಾ:
ಹಣದಾಸೆ – ಹಣದ + ಆಸೆ “ಅ” ಕಾರಲೋಪ
ನಿನಗಲ್ಲದೆ – ನಿನಗೆ +ಅಲ್ಲದೆ “ಎ”ಕಾರಲೋಪ
ಅಲ್ಲೊಂದು – ಅಲ್ಲಿ +ಒಂದು “ಇ” ಕಾರಲೋಪ
ಊರಲ್ಲಿ – ಊರು +ಅಲ್ಲಿ “ಉ” ಕಾರಲೋಪ

ಆಗಮ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಲೋಪಸಂಧಿ ಮಾಡಿದರೆ ಅರ್ಥವು ಕೆಡುವಂತಿದ್ದಲ್ಲಿ ಆ ಎರಡು ಸ್ವರಗಳ ಮಾಧ್ಯದಲ್ಲಿ “ಯ” ಕಾರವನ್ನೊ ಅಥವಾ “ವ” ಕಾರವನ್ನೊ ಹೊಸದಾಗಿ ಸೇರಿಸಿ ಹೆಳುತ್ತೇವೆ ಇದಕ್ಕೆ ಆಗಮ ಸಂಧಿ ಎನ್ನುವರು”.
ಆಗಮ ಸಂಧಿಯ ವಿಧಗಳು
ಎ: ‘ಯ’ ಕಾರ ಆಗಮ ಸಂಧಿ
ಬಿ: ‘ವ’ ಕಾರ ಆಗಮ ಸಂಧಿ

‘ಯ’ ಕಾರ ಆಗಮ ಸಂಧಿ :
” ಆ ಇ ಈ ಎ ಏ ಐ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ಮಧ್ಯದಲ್ಲಿ “ಯ” ಕಾರವು ಆಗಮವಾಗುವುದು”.
ಉದಾ:
ಕೆರೆಯನ್ನು = ಕೆರೆ + ಅನ್ನು
ಕಾಯದೆ = ಕಾ + ಅದೆ
ಬೇಯಿಸಿದ = ಬೇ + ಇಸಿದ
ಕುರಿಯನ್ನು , ಮೀಯಲು , ಚಳಿಯಲ್ಲಿ

‘ವ’ ಕಾರ ಆಗಮ ಸಂಧಿ :
“ಅ ಉ ಊ ಋ ಓ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ನಡುವೆ “ವ” ಕಾರವೂ ಆಗಮವಾಗುವುದು”.
ಉದಾ:
ಮಗುವಿಗೆ =ಮಗು + ಇಗೆ
ಗುರುವನ್ನು = ಗುರು + ಅನ್ನು
ಹೂವಿದು= ಹೂ + ಇದು
ಗೋವಿಗೆ , ಶಾಂತವಾಗಿ , ರಸವಾಗಿ ,

ಆದೇಶ ಸಂಧಿ :”ಸಂಧಿಯಾಗುವಾಗ ಒಂದು ವ್ಯಂಜನದ ಮತ್ತೊಂದು ವ್ಯಂಜನವು ಬರುವುದಕ್ಕೆ ಆದೇಶ ಸಂಧಿ ಎನಿಸುವುದು”.
ಕ – ಗ
ಚ – ಜ
ಟ – ಡ
ತ – ದ
ಪ – ಬ
ಉದಾ:
ಮಳೆಗಾಲ =ಮಳೆ +ಕಾಲ
ಕಂಬನಿ = ಕಣ್ + ಪನಿ
ಕೈದಪ್ಪು = ಕೈ + ತಪ್ಪು
ಹೊಸಗನ್ನಡ , ಬೆಟ್ಟದಾವರೆ ,ಕೊನೆಗಾಲ,

ಪ್ರಕೃತಿ ಭಾವ ಸಂಧಿ:
“ಕೆಲವೆಡೆ ಸ್ವರಕ್ಕೆ ಸ್ವರ ಪರವಾದರೆ ಯಾವ ಸಂಧಿಕಾರ್ಯವು ನಡೆಯುವುದಿಲ್ಲ ಇದನ್ನು ಪ್ರಕೃತಿ ಭಾವ ಎಂದು ಕರೆಯುತ್ತಾರೆ “.
ಉದಾ:
ಅಣ್ಣ ಓಡಿಬಾ = ಅಣ್ಣ + ಓಡಿಬಾ
ಅಬ್ಬಾ ಅದುಹಾವೆ? = ಅಬ್ಬಾ + ಅದುಹಾವೆ?
ರಾಮ ಎಲ್ಲಿದ್ದೀಯೆ? = ರಾಮ + ಎಲ್ಲಿದ್ದೀಯೆ?

ಸಂಸ್ಕೃತ ಸಂಧಿಗಳ ವಿಧಗಳು
1.ಸಂಸ್ಕೃತ ಸ್ವರ ಸಂಧಿಗಳು
2.ಸಂಸ್ಕೃತ ವ್ಯಂಜನ ಸಂಧಿಗಳು

ಸಂಸ್ಕೃತ ಸ್ವರ ಸಂಧಿಗಳ ವಿಧಗಳು
1.ಸವರ್ಣ ದೀರ್ಘ ಸಂಧಿ
2.ಗುಣ ಸಂಧಿ
3.ವೃದ್ಧಿ ಸಂಧಿ
4.ಯಣ್ ಸಂಧಿ

ಸವರ್ಣ ದೀರ್ಘ ಸಂಧಿ
” ಸವರ್ಣ ಸ್ವರಗಳು ಬಂದರೆ ಮುಂದೊಂದು ಬಂದಾಗ, ಅವೆರಡರ ಸ್ಥಾನದಲ್ಲಿ ಒಂದೇ ದೀರ್ಘ ಸ್ವರವು ಆದೇಶವಾಗಿ ಬರುವುದು. ಇದಕ್ಕೆ ಸವರ್ಣ ದೀರ್ಘ ಸಂಧಿ ಎನ್ನುವರು
“.ಅ-ಅ=ಆ ,
ಅ-ಆ=ಆ,
ಇ-ಇ=ಈ ,
ಇ-ಈ=ಈ
ಉ-ಉ=ಊ ,
ಉ-ಊ=ಊ

ಉದಾ:
ದೇವಾಲಯ= ದೇವ + ಆಲಯ
ವಿದ್ಯಾಭ್ಯಾಸ= ವಿದ್ಯಾ + ಅಭ್ಯಾಸ
ಗಿರೀಶ= ಗಿರಿ + ಈಶ
ಗುರೂಪದೇಶ= ಗುರು + ಉಪದೇಶ
ಶುಭಾಶಯ , ರವೀಂದ್ರ , ದೇವಾಸುರ , ಫಲಾಹಾರ , ಸೂರ್ಯಸ್ತ.

ಗುಣ ಸಂಧಿ
“ಅ .ಆ ಕಾರಗಳ ಮುಂದೆದ ಇ.ಈ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಏ” ಕಾರವೂ. ಉ.ಊ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಓ” ಕಾರವೂ , ಋ ಕಾರವು ಪರವಾದರೆ ಅವೆರಡರ ಸ್ಥಾನದಲ್ಲಿ “ಅರ್” ಕಾರವೂ ಆದೇಶವಾಗಿ ಬಂದರೆ ಅಂತಹ ಸಂಧಿಯನ್ನು “ಗುಣಸಂಧಿ” ಎಂದು ಕರೆಯಲಾಗುತ್ತದೆ”.
ಅ-ಆ,
ಇ-ಈ=ಏ
ಅ-ಆ,
ಉ-ಊ=ಓ
ಅ-ಆ,ಋ=ಅರ್

ಉದಾ:
ದೇವೇಂದ್ರ=ದೇವ + ಇಂದ್ರ
ಸಪ್ತರ್ಷಿ=ಸಪ್ತ + ಋಷಿ
ಸುರೇಂದ್ರ=ಸುರ + ಇಂದ್ರ
ಜನೋಪಕಾರ=ಜನ + ಉಪಕಾರ
ನಾಗೇಶ , ಏಕೋನ , ಚಂದ್ರೋದಯ ,ಉಮೇಶ

ವೃದ್ಧಿ ಸಂಧಿ
“ಅ.ಆ ಕಾರಗಳಿಗೆ ಏ .ಐ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಐ” ಕಾರವೂ. ಓ .ಔ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಔ” ಕಾರವೂ ಆದೇಶವಾಗಿ ಬರುತ್ತದೆ ಇದಕ್ಕೆ ವೃದ್ದಿ ಸಂಧಿ ಎನ್ನುವರು”.
ಅ,ಆ-ಏ,
ಐ=ಐಅ,
ಆ-ಒ,
ಓ=ಔ

ಉದಾ:
ಏಕೈಕ= ಏಕ + ಏಕ
ವನೌಷಧಿ=ವನ + ಔಷಧಿ
ಜನೈಕ್ಯ=ಜನ + ಐಕ್ಯ
ವನೌಷಧ , ಸಿದ್ಧೌಷದ , ಲೋಕೈಕವೀರ

ಯಣ್ ಸಂಧಿ
“ಇ ,ಈ ಕಾರಗಳ ಮುಂದೆ ಅ ,ಆ ಕಾರಗಳು ಪರವಾದರೆ ಅವೆರಡರಸ್ಥಾನದಲ್ಲಿ “ಯ್” ಕಾರವೂ. ಉ ,ಊ ಕಾರಗಳಿಗೆ “ವ್” ಕಾರವೂ ಋ ಕಾರಕ್ಕೆ ‘ರ್’ ಕಾರವೂ ಆದೇಶಗಳಾಗಿ ಬರುವುದಕ್ಕೆ ಯಣ್ ಸಂಧಿ ಎನ್ನುವರು”
ಇ,ಈ-ಅ,ಆ=’ಯ್’
ಉ,ಊ-ಅ,ಆ=’ವ್’
ಋ-ಅ,ಆ=’ರ್’
ಉದಾ:
ಪ್ರತ್ಯುತ್ತರ= ಪ್ರತಿ +ಉತ್ತರ
ಮನ್ವಂತರ= ಮನು +ಅಂತರ
ಜಾತ್ಯಾತೀತ=ಜಾತಿ +ಅತೀತ
ಮಾತ್ರಂಶ=ಮಾತೃ +ಅಂಶ
ಅತ್ಯವಸರ , ಮನ್ವಾದಿ , ಅತ್ಯಾಶೆ , ಗತ್ಯಂತರ

ಸಂಸ್ಕೃತ ವ್ಯಂಜನ ಸಂಧಿಗಳ ವಿಧಗಳು
1.ಜಶ್ತ್ವ ಸಂಧಿ
2.ಶ್ಚುತ್ವ ಸಂಧಿ
3.ಅನುನಾಸಿಕ ಸಂಧಿ

ಜಶ್ತ್ವ ಸಂಧಿ
“ಪೂರ್ವ ಪದದ ಕೊನೆಯಲ್ಲಿರುವ ಕ,ಚ,ಟ,ತ,ಪ ವ್ಯಂಜನಗಳಿಗೆ ಯಾವ ವರ್ಣ ಪರವಾದರೂ ಪ್ರಾಯಶಃ ಅದೇ ವರ್ಗದ ವ್ಯಂಜನಾಕ್ಷರಗಳಾದ ಗ,ಜ,ಡ,ದ,ಬ ಗಳು ಆದೇಶವಾಗಿ ಬರುವುದಕ್ಕೆ ಜಶ್ತ್ವ ಸಂಧಿ ಎಂದು ಹೆಸರು”.
ಉದಾ:
ವಾಗೀಶ=ವಾಕ್ + ಈಶ
ಅಜಂತ=ಅಚ್ + ಅಂತ
ಷೆಡಂಗ=ಷಟ್ +ಅಂಗ
ಸದ್ಭಾವ=ಸತ್ +ಭಾವ
ಅಜ್ಜ=ಅಪ್ + ಜ
ದಿಗಂತ , ಅಜೌದಿ , ಷಡಾನನ , ಚಿದಾನಂದ , ಅಬ್ಧಿ

ಶ್ಚುತ್ವ ಸಂಧಿ
” ಶ್ಚು ಎಂದರೆ ಶಕಾರ ಚ ವರ್ಗಾಕ್ಷರಗಳು(ಶ್ ಶಕಾರ ಚು=ಚ ವ ಜ ಝ ಞ) ಈ ಆರು ಅಕ್ಷರಗಳೇ “ಶ್ಚು” ಎಂಬ ಸಂಜ್ಞೆಯಿಂದ ಸಂಸ್ಕೃತ ವ್ಯಾಕರಣದಲ್ಲಿ ಕರೆಯಿಸಿಕೊಳ್ಳು ತ್ತವೆ. ಇವುಗಳು ಆದೇಶವಾಗಿ ಬರುವುದಕ್ಕೆ ಶ್ಚುತ್ವ ಸಂಧಿ ಎಂದು ಹೆಸರು”.
ಸ ಕಾರಕ್ಕೆ – ಶ ಕಾರವು
ತ ವರ್ಗಕ್ಕೆ- ಚ ವರ್ಗವು (ಆದೇಶವಾಗಿ ಬರುತ್ತವೆ)

ಉದಾ:
ಸಜ್ಜನ=ಸತ್ +ಜನ
ಚಲಚಿತ್ರ= ಚಲತ್ + ಚಿತ್ರ
ಯಶಶ್ಯರೀರ=ಸರತ್ +ಚಂದ್ರ
ಜಗಜ್ಯೋತಿ, ಪಯಶ್ಯಯನ, ಶರಚ್ಚಂದ್ರ

ಅನುನಾಸಿಕ ಸಂಧಿ
“ವರ್ಗದ ಪ್ರಥಮ ವರ್ಣಗಳಿಗೆ ಅನುನಾಸಿಕಾಕ್ಷರ ಪರವಾದರೆ ಅಂದರೆ ಕ ಚ ಟ ತ ಪ ವ್ಯಂಜನಗಳಿಗೆ ಕ್ರಮವಾಗಿ ಙ ಞ ನ ಣ ಮ ಗಳು ಆದೇಶವಾಗಿ ಬರುವುದಕ್ಕೆ ಅನುನಾಸಿಕ ಸಂಧಿ ಎಂದು ಹೆಸರು”.
ಉದಾ.
ವಾಙ್ಮಯ=ವಾಕ್ +ಮಯ
ಚಿನ್ಮೂರ್ತಿ= ಚಿತ್ + ಮೂರ್ತಿ
ತನ್ಮಯ= ತತ್+ಮಯ
ಸನ್ಮಾನ , ಅಮ್ಮಯ , ಸನ್ಮಣಿ ,ಚಿನ್ಮೂಲ ,

🙏🙏🙏🙏🙏

ಸಮಾಸ ಪ್ರಕರಣ

“ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ಧವಾಗುವುದಕ್ಕೆ ಸಮಾಸ ಎಂದು ಹೆಸರು”.
ಉದಾ:
ತಲೆಯಲ್ಲಿ (ಅಲ್ಲಿ) + (ನೋವು) ನೋವು=ತಲೆನೋವು
ಕಣ್ಣಿನಿಂದು(ಇಂದ)+(ಕುರುಡ)ಕುರುಡ=ಕಣ್ಣುಕುರುಡ

ವಿಗ್ರಹ ವಾಕ್ಯ
“ಸಮಾಸದ ಅ
ರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು”.
ಉದಾ:
ಸಮಸ್ತಪದ = ಪೂರ್ವಪದ + ಉತ್ತರ ಪದ
ದೇವಮಂದಿರ= ದೇವರ + ಮಂದಿರ
ಹೆಜ್ಜೇನು=ಹಿರಿದು + ಜೇನು
ಮುಂಗಾಲು= ಕಾಲಿನ + ಮುಂದು(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ.)

ಸಮಾಸ ಪದಗಳಾಗುವ ಸನ್ನಿವೇಶಗಳು
ಸಂಸ್ಕ್ರತ-ಸಂಸ್ಕ್ರತ ಶಬ್ಧಗಳು ಸೇರಿ
ಕನ್ನಡ-ಕನ್ನಡ ಶಬ್ಧಗಳು ಸೇರಿ
ತದ್ಬವ-ತದ್ಬವ ಶಬ್ಧಗಳು ಸೇರಿ
ಅಚ್ಚಗನ್ನಡ ಶಬ್ಧ – ತದ್ಬವ ಶಬ್ಧಗಳು ಸೇರಿ ಸಮಾಸಪದಗಳಾಗುತ್ತವೆ.
ಆದರೆ
ಕನ್ನಡಕ್ಕೆ – ಸಂಸ್ಕ್ರತ ಶಬ್ಧಗಳು ಸೇರಿ ಸಮಾಸವಾಗಲಾರದು.ವೀರ ಗಳು

ಸಮಾಸದ ವಿಧಗಳು
1.ತತ್ಪುರುಷ ಸಮಾಸ
2.ಕರ್ಮಧಾರೆಯ ಸಮಾಸ
3.ದ್ವಿಗು ಸಮಾಸ
4.ಅಂಶಿ ಸಮಾಸ
5.ದ್ವಂದ್ವ ಸಮಾಸ
6.ಬಹುವ್ರೀಹಿ ಸಮಾಸ
7.ಕ್ರಿಯಾ ಸಮಾಸ
8.ಗಮಕ ಸಮಾಸ

ತತ್ಪುರುಷ ಸಮಾಸ
“ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು”.
ಉದಾ:
ಮರದ+ಕಾಲ =ಮರಗಾಲ
ಬೆಟ್ಟದ+ತಾವರೆ =ಬೆಟ್ಟದಾವರೆ
ಕೈ+ತಪ್ಪು = ಕೈತಪ್ಪು
ಹಗಲಿನಲ್ಲಿ+ಕನಸು =ಹಗಲುಗನಸು
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು

ಕರ್ಮಧಾರೆಯ ಸಮಾಸ
“ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ”.
ಉದಾ:
ಹೊಸದು+ಕನ್ನಡ =ಹೊಸಗನ್ನಡ
ಹಿರಿದು+ಜೇನು =ಹೆಜ್ಜೇನು
ಕಿರಿಯ+ಗೆಜ್ಜೆ =ಕಿರುಗೆಜ್ಜೆ
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ

ದ್ವಿಗು ಸಮಾಸ
“ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ”
ಉದಾ:
ಒಂದು + ಕಣ್ಣು = ಒಕ್ಕಣ್ಣು
ಎರಡು+ಬಗೆ=ಇಬ್ಬಗೆ
ಸಪ್ತ+ಸ್ವರ=ಸಪ್ತಸ್ವರ
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು

ಅಂಶಿ ಸಮಾಸ
“ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು”.
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
ಉದಾ:ತಲೆಯ+ಮುಂದು=ಮುಂದಲೆ
ಬೆರಳಿನ+ತುದಿ = ತುದಿಬೆರಳು
ಕರೆಯ+ಒಳಗು= ಒಳಗೆರೆ
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ

ದ್ವಂದ್ವ ಸಮಾಸ
“ಎರಡು ಅಥವಾ ಉಳ್ಳ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು”
.ಉದಾ:
ಕೆರೆಯು + ಕಟ್ಟಿಯು + ಬಾವಿಯು= ಕೆರೆ ಕಟ್ಟೆ ಬಾವಿಗಳು
ಕಾಫಿಯೂ+ತಿಂಡಿಯೂ=ಕಾಫಿ-ತಿಂಡಿ
ಬೆಟ್ಟವೂಕನ್ನಡ ಮರೆಯುವುದು ಬೇಡ... ಬನ್ನಿ ಕನ್ನಡ ಕಲಿಯೋಣ/ಕಲಿಸೋಣ.I

•ಕನ್ನಡ ವರ್ಣಮಾಲೆ
•ಸಂಧಿ ಪ್ರಕರಣ
•ನಾಮ ಪದ ಪ್ರಕರಣ
•ಲಿಂಗಳು
•ವಚನಗಳು
•ವಿಭಕ್ತಿ ಪ್ರತ್ಯಯಗಳು
•ಕ್ರಿಯಾಪದ ಪ್ರಕರಣ
•ಕರ್ತರಿ ಮತ್ತು ಕರ್ಮಣಿ ಪ್ರಯೋಗಗಳು
•ಛಂದಸ್ಸು
•ಷಟ್ಟದಿ ಪದ್ಯಗಳು
•ರಗಳೆಗಳು
•ಅಕ್ಷರ ಗಣಗಳು
•ಅಲಂಕಾರಗಳು
•ನವರಸಗಳು
•ಪತ್ರಲೇಖನ
•ಪ್ರಬಂಧ

🙏🙏🙏🙏🙏🙏

ಕನ್ನಡ ವ್ಯಾಕರಣ

“ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”..

ಕನ್ನಡ ವರ್ಣಮಾಲೆ

ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ

ಕ ಖ ಗ ಘ ಙ
ಚ ಛ ಜ ಝ ಞ
ಟ ಠ ಡ ಢ ಣ
ತ ಥ ದ ಧ ನ
ಪ ಫ ಬ ಭ ಮ
ಯ ರ ಲ ವ ಶ ಷ ಸ ಹ ಳ

ವರ್ಣಮಾಲೆಯ ವಿಧಗಳು

*.ಸ್ವರಗಳು
*.ವ್ಯಂಜನಗಳು
*.ಯೋಗವಾಹಗಳು

ಸ್ವರಗಳು:13
“ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತೇವೆ”.
ಉದಾ: ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ

ಸ್ವರಗಳ ವಿಧಗಳು
*.ಹ್ರಸ್ವಸ್ವರ
*.ದೀರ್ಘ ಸ್ವರ
*.ಪ್ಲುತ ಸ್ವರ

ಹ್ರಸ್ವ ಸ್ವರ: 6
“ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಹ್ರಸ್ವಸ್ವರ ಅಕ್ಷರಗಳು ಎನಿಸುವುದು”.
ಉದಾ:ಅ ಇ ಉ ಋ ಎ ಒ

ದೀರ್ಘ ಸ್ವರ: 7
“ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ದೀರ್ಘ ಸ್ವರ ಎನ್ನಲಾಗಿದೆ”.
ಉದಾ:ಆ ಈ ಊ ಏ ಓ ಐ ಔ

ಪ್ಲುತ ಸ್ವರ:
“ಮೂರು ಮಾತ್ರೆಗಳ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಪ್ಲುತ ಸ್ವರ ಎನ್ನಲಾಗಿದೆ
”.ಉದಾ:ಅಕ್ಕಾ , ಅಮ್ಮಾ,
ಕ್+ಅ=ಕ ,
ಮ್+ಅ=ಮ,
ಯ್+ಅ=ಯ.

ಸಂಧ್ಯಾಕ್ಷರಗಳು:4
ಏ,ಐ,ಒ,ಔ,

ವ್ಯಂಜನಗಳು:34
“ಸ್ವರಾಕ್ಷರಗಳ ಸಹಾಯದಿಂದ ಉಚ್ಛರಿಸಲ್ಪಡುವ ಅಕ್ಷರಗಳಿಗೆ ವ್ಯಂಜನಗಳು ಎಂದು ಕರೆಯುತ್ತೇವೆ”.

ವ್ಯಂಜನಗಳ ವಿಧಗಳು:2
1.ವರ್ಗೀಯ ವ್ಯಂಜನಾಕ್ಷರಗಳು
2.ಅವರ್ಗೀಯ ವ್ಯಂಜನಾಕ್ಷರಗಳು

ವರ್ಗೀಯ ವ್ಯಂಜನಾಕ್ಷರಗಳು:25
“ಸ್ವರಗಳ ಸಹಾಯದಿಂದ ಹಾಗೂ ಒಂದು ಮಾತ್ರಾ ಕಾಲದಲ್ಲಿ ಉಚ್ಛರಿಸಲ್ಲಡುವ ಎಲ್ಲಾ ಕಾಗುಣಿತಾಕ್ಷರಗಳಿಗೆ ವರ್ಗೀಯ ವ್ಯಂಜನಾಕ್ಷರಗಳು ಎಂದು ಕರೆಯುತ್ತೇವೆ”.
ಉದಾ:
ಕ ವರ್ಗ – ಕ ಖ ಗ ಘ ಙ
ಚ ವರ್ಗ – ಚ ಛ ಜ ಝ ಞ
ಟ ವರ್ಗ – ಟ ಠ ಡ ಢ ಣ
ತ ವರ್ಗ- ತ ಥ ದ ಧ ನ
ಪ ವರ್ಗ- ಪ ಫ ಬ ಭ ಮ

ವರ್ಗೀಯ ವ್ಯಂಜನಾಕ್ಷರಗಳ ವಿಧಗಳು
*.ಅಲ್ಪ ಪ್ರಾಣಾಕ್ಷರಗಳು
*.ಮಹಾ ಪ್ರಾಣಾಕ್ಷರಗಳು
*.ಅನುನಾಸಿಕಾಕ್ಷರಗಳು

ಅಲ್ಪ ಪ್ರಾಣಾಕ್ಷರಗಳು:10
“ಕಡಿಮೆ ಸ್ವರದಿಂದ / ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಕಾಗುಣಿತಾಕ್ಷರಗಳಿಗೆ ಅಲ್ಪ ಪ್ರಾಣಾಕ್ಷರಗಳು ಎನ್ನಲಾಗಿದೆ”.
ಉದಾ:
ಕ, ಚ,ಟ.ತ ,ಪ
ಗ,ಜ,ಡ,ದ,ಬ

ಮಹಾ ಪ್ರಾಣಾಕ್ಷರಗಳು:10
“ಹೆಚ್ಚು ಉಸಿರಿನಿಂದ ಉಚ್ಛರಿಸಲ್ಪಡುವ ಎರಡನೆಯ ಮತ್ತು ನಾಲ್ಕನೆಯ ವ್ಯಂಜನಗಳಿಗೆ ಮಹಾ ಪ್ರಾಣಾಕ್ಷರಗಳು ಎನ್ನಲಾಗಿದೆ
ಉದಾ:
ಖ, ಛ ,ಠ ,ಧ, ಫ
ಘ ,ಝ, ಢ, ಧ, ಭ

ಅನುನಾಸಿಕಾಕ್ಷರಗಳು:5
“ಮೂಗಿನ ಸಹಾಯದಿಂದುಚ್ಛರಿಸಲ್ಪಡುವ ವರ್ಣಕ್ಕೆ ಅನುನಾಸಿಕಾಕ್ಷರಗಳು ಎನ್ನಲಾಗಿದೆ”.
ಉದಾ:
ಙ ,ಞ ,ಣ, ನ, ಮ

ಅವರ್ಗೀಯ ವ್ಯಂಜನಾಕ್ಷರಗಳು:9
“ವರ್ಗಗಳಾಗಿ ವಿಂಗಡಿಸಲಾರದ ವ್ಯಂಜನಗಳಿಗೆ ವರ್ಗೀಯ ವ್ಯಂಜನಾಕ್ಷರಗಳೆಂದು ಹೆಸರು”.
ಉದಾ:
ಯ ,ರ, ಲ, ವ ,ಶ, ಷ ,ಸ ,ಹ, ಳ

ಯೋಗವಾಹಗಳು:2
“ಬೇರೆ ಅಕ್ಷರಗಳ ಸಹಯೋಗದೊಂದಿಗೆ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಯೋಗವಾಹಗಳು ಎನ್ನಲಾಗಿದೆ”.
ಅಂ ಅಃ

ಯೋಗವಾಹಗಳ ವಿಧಗಳು
1.ಅನುಸ್ವರ ಂ
2.ವಿಸರ್ಗ ಃ

ಅನುಸ್ವರ {ಂ}
“ಯಾವುದೇ ಅಕ್ಷರವು ಒಂದು ಸೊನ್ನೊ(ಂ) ಬಿಂದು, ಎಂಬ ಸಂಕೇತನವನ್ನು ಹೊಂದಿದ್ದರೆ ಅದು ಅನುಸ್ವಾರಾಕ್ಷರ ಎನಿಸುವುದು”,
ಉದಾ:ಅಂಕ , ಒಂದು, ಎಂಬ

ವಿಸರ್ಗ {ಃ}
“ಯಾವುದೇ ಅಕ್ಷರವು ಬಿಂದು ಸಮೇತ ಅಂದರೆ ಒಂದರ ಮೇಲೊಂದು ಇರುವ ಎರಡು ಸೊನ್ನೊಗಳ ಸಂಕೇತವನ್ನು ಹೊಂದಿದ್ದರೆ ಅದು ವಿಸರ್ಗಾಕ್ಷರ ಎನಿಸುವುದು”,
ಉದಾ:ಅಂತಃ , ದುಃಖ, ಸಃ, ನಃ

🙏🙏🙏🙏🙏

ಕನ್ನಡ ವರ್ಣಮಾಲೆ ಒಟ್ಟು ಅಕ್ಷರಗಳು ಸಂಖ್ಯೆ

ಕನ್ನಡ ವರ್ಣಮಾಲೆ(49)
ಸ್ವರಗಳು(13)
ಹ್ರಸ್ವ(06) ,
ಧೀರ್ಘ(07) ,
ಪ್ಲುತ
ವ್ಯಂಜನಾಕ್ಷರಗಳು(34)
ವರ್ಗೀಯ(25){ಅಲ್ಪಪ್ರಾಣ(10) , ಮಹಾಪ್ರಾಣ(10) , ಅನುನಾಸಿಕ(05) } ,
ಅವರ್ಗೀಯ(09)
ಯೋಗವಾಹ(02)
ಅನುಸ್ವಾರ(ಂ) ,
ವಿಸರ್ಗ(ಃ)

ಸಂಯುಕ್ತಾಕ್ಷರ
“ಯಾವುದಾದರೂ ಒಂದು ಪದದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವ್ಯಂಜನಗಳು ಒಂದರ ನಂತರ ಒಂದು ಬಂದು ಅವುಗಳಾದ ಮೇಲೆ ಒಂದು ಸ್ವರ ಬಂದರೆ ಅಂತಹ ಅಕ್ಷರಗಳನ್ನು ಸಂಯುಕ್ತಾಕ್ಷರ / ಒತ್ತಕ್ಷರ ಎಂದು ಕರೆಯುತ್ತೇವೆ”.
ಉದಾ:
ಕ್ + ತ್ + ಅ = ಕ್ತ
ಪ್ + ರ್ + ಅ = ಪ್ರ
ಗ್ + ಗ್ + ಅ = ಗ್ಗ
ಸ್ + ತ್ + ರ್ + ಅ = ಸ್ತ್ರ

ಸಂಯುಕ್ತಾಕ್ಷರಗಳ ವಿಧಗಳು
1.ಸಜಾತಿಯ ಸಂಯುಕ್ತಾಕ್ಷರಗಳು
2.ವಿಜಾತೀಯ ಸಂಯುಕ್ತಾಕ್ಷರಗಳು

ಸಂಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಒಂದೇ ವ್ಯಂಜನವು ಎರಡು ಬಾರಿ ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ಸಜಾತೀಯ ವ್ಯಂಜನಾಕ್ಷರಗಳು ಎನ್ನುತ್ತೇವೆ”.
ಉದಾ:
ಕತೇ – ಕ್ + ತ್ + ತ್ + ಎ
ಅಕ್ಕ – ಅ + ಕ್ + ಕ್ + ಅ
ಹಗ್ಗ , ಅಜ್ಜ , ತಮ್ಮ , ಅಪ್ಪ

ವಿಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಎರಡು ಬೇರೆ ಬೇರೆ ವ್ಯಂಜನಗಳು ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ವಿಜಾತೀಯ ಸಂಯುಕ್ತಾಕ್ಷರಗಳು ಎನ್ನುತ್ತೇವೆ”.
ಉದಾ:
ಅಗ್ನಿ- ಆ + ಗ್ + ನ್ + ಇ
ಆಪ್ತ – ಆ + ಪ್ + ತ್ + ಅ
ಸೂರ್ಯ , ಮಗ್ನ , ಸ್ವರ , ಪ್ರಾಣ

🙏🙏🙏🙏🙏

ಸಂಧಿ ಪ್ರಕರಣ

ಸಂಧಿ ಅರ್ಥ :
” ಉಚ್ಛಾರಣೆಯಲ್ಲಿ ಎರಡು ವರ್ಣಗಳ ನಡುವೆ ಕಾಲವಿಳಂಬವಿಲ್ಲದಂತೆ ಕೂಡುವುದಕ್ಕೆ ಸಂಧಿ ಎಂದು ಹೆಸರು “.
ಉದಾ:
ಗಾಣ + ಇಗ =ಗಾಣಿಗ
ಆಡು + ಇಸು =ಆಡಿಸು
ಹಸು + ಇನ =ಹಸುವಿನ
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.

ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು
*.ಸ್ವರ ಸಂಧಿ :
” ಸ್ವರದ ಮುಂದೆ ಸ್ವರ ಬಂದು ಸಂಧಿಯಾದರೆ ಅದು ಸ್ವರ ಸಂಧಿ ಎನಿಸುವುದು”.
ಉದಾ:
ಊರು(ಉ) + (ವ) ಅನ್ನು = ಊರನ್ನು
ಮನೆ(ಎ) + (ಅ) ಅಲ್ಲಿ =ಮನೆಯಲ್ಲಿ

*.ವ್ಯಂಜನ ಸಂಧಿ :
“ಸ್ವರದ ಮುಂದೆ ವ್ಯಂಜನ ಬಂದು ವ್ಯಂಜನದ ಮುಂದೆ ವ್ಯಂಜನ ಬಂದು ಸಂಧಿಯಾದರೆ ಅದು ವ್ಯಮಜನ ಸಂಧಿ ಎನಿಸುವುದು “.
ಉದಾ:
ಮಳೆ(ಕ) + (ಗ)ಕಾಲ =ಮಳೆಗಾಲ
ಬೆಟ್ಟದ(ತ) + (ದ)ತಾವರೆ =ಬೆಟ್ಟದಾವರೆ

ಸಂಧಿಗಳ ವಿದಗಳು:
1.ಕನ್ನಡ ಸಂಧಿಗಳು
2.ಸಂಸ್ಕ
ೃತ ಸಂಧಿಗಳು

ಕನ್ನಡ ಸಂಧಿಗಳ ವಿಧಗಳು
1.ಲೋಪ ಸಂಧಿ
2.ಆಗಮ ಸಂಧಿ
3.ಆದೇಶ ಸಂಧಿ
4.ಪ್ರಕ್ಥತ ಭಾವ

ಲೋಪ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಸಂಧಿಯಾಗುವಾಗ ಪೂರ್ವದಲ್ಲಿರುವ ಸ್ವರವು ಅರ್ಥವು ಕೆಡದಿದ್ದ ಪಕ್ಷದಲ್ಲಿ ಮಾತ್ರ ಲೋಪವಾಗುವುದು ಇದಕ್ಕೆ ಲೋಪ ಸಂಧಿ ಎಂದು ಹೆಸರು
ಉದಾ:
ಹಣದಾಸೆ – ಹಣದ + ಆಸೆ “ಅ” ಕಾರಲೋಪ
ನಿನಗಲ್ಲದೆ – ನಿನಗೆ +ಅಲ್ಲದೆ “ಎ”ಕಾರಲೋಪ
ಅಲ್ಲೊಂದು – ಅಲ್ಲಿ +ಒಂದು “ಇ” ಕಾರಲೋಪ
ಊರಲ್ಲಿ – ಊರು +ಅಲ್ಲಿ “ಉ” ಕಾರಲೋಪ

ಆಗಮ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಲೋಪಸಂಧಿ ಮಾಡಿದರೆ ಅರ್ಥವು ಕೆಡುವಂತಿದ್ದಲ್ಲಿ ಆ ಎರಡು ಸ್ವರಗಳ ಮಾಧ್ಯದಲ್ಲಿ “ಯ” ಕಾರವನ್ನೊ ಅಥವಾ “ವ” ಕಾರವನ್ನೊ ಹೊಸದಾಗಿ ಸೇರಿಸಿ ಹೆಳುತ್ತೇವೆ ಇದಕ್ಕೆ ಆಗಮ ಸಂಧಿ ಎನ್ನುವರು”.
ಆಗಮ ಸಂಧಿಯ ವಿಧಗಳು
ಎ: ‘ಯ’ ಕಾರ ಆಗಮ ಸಂಧಿ
ಬಿ: ‘ವ’ ಕಾರ ಆಗಮ ಸಂಧಿ

‘ಯ’ ಕಾರ ಆಗಮ ಸಂಧಿ :
” ಆ ಇ ಈ ಎ ಏ ಐ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ಮಧ್ಯದಲ್ಲಿ “ಯ” ಕಾರವು ಆಗಮವಾಗುವುದು”.
ಉದಾ:
ಕೆರೆಯನ್ನು = ಕೆರೆ + ಅನ್ನು
ಕಾಯದೆ = ಕಾ + ಅದೆ
ಬೇಯಿಸಿದ = ಬೇ + ಇಸಿದ
ಕುರಿಯನ್ನು , ಮೀಯಲು , ಚಳಿಯಲ್ಲಿ

‘ವ’ ಕಾರ ಆಗಮ ಸಂಧಿ :
“ಅ ಉ ಊ ಋ ಓ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ನಡುವೆ “ವ” ಕಾರವೂ ಆಗಮವಾಗುವುದು”.
ಉದಾ:
ಮಗುವಿಗೆ =ಮಗು + ಇಗೆ
ಗುರುವನ್ನು = ಗುರು + ಅನ್ನು
ಹೂವಿದು= ಹೂ + ಇದು
ಗೋವಿಗೆ , ಶಾಂತವಾಗಿ , ರಸವಾಗಿ ,

ಆದೇಶ ಸಂಧಿ :”ಸಂಧಿಯಾಗುವಾಗ ಒಂದು ವ್ಯಂಜನದ ಮತ್ತೊಂದು ವ್ಯಂಜನವು ಬರುವುದಕ್ಕೆ ಆದೇಶ ಸಂಧಿ ಎನಿಸುವುದು”.
ಕ – ಗ
ಚ – ಜ
ಟ – ಡ
ತ – ದ
ಪ – ಬ
ಉದಾ:
ಮಳೆಗಾಲ =ಮಳೆ +ಕಾಲ
ಕಂಬನಿ = ಕಣ್ + ಪನಿ
ಕೈದಪ್ಪು = ಕೈ + ತಪ್ಪು
ಹೊಸಗನ್ನಡ , ಬೆಟ್ಟದಾವರೆ ,ಕೊನೆಗಾಲ,

ಪ್ರಕೃತಿ ಭಾವ ಸಂಧಿ:
“ಕೆಲವೆಡೆ ಸ್ವರಕ್ಕೆ ಸ್ವರ ಪರವಾದರೆ ಯಾವ ಸಂಧಿಕಾರ್ಯವು ನಡೆಯುವುದಿಲ್ಲ ಇದನ್ನು ಪ್ರಕೃತಿ ಭಾವ ಎಂದು ಕರೆಯುತ್ತಾರೆ “.
ಉದಾ:
ಅಣ್ಣ ಓಡಿಬಾ = ಅಣ್ಣ + ಓಡಿಬಾ
ಅಬ್ಬಾ ಅದುಹಾವೆ? = ಅಬ್ಬಾ + ಅದುಹಾವೆ?
ರಾಮ ಎಲ್ಲಿದ್ದೀಯೆ? = ರಾಮ + ಎಲ್ಲಿದ್ದೀಯೆ?

ಸಂಸ್ಕೃತ ಸಂಧಿಗಳ ವಿಧಗಳು
1.ಸಂಸ್ಕೃತ ಸ್ವರ ಸಂಧಿಗಳು
2.ಸಂಸ್ಕೃತ ವ್ಯಂಜನ ಸಂಧಿಗಳು

ಸಂಸ್ಕೃತ ಸ್ವರ ಸಂಧಿಗಳ ವಿಧಗಳು
1.ಸವರ್ಣ ದೀರ್ಘ ಸಂಧಿ
2.ಗುಣ ಸಂಧಿ
3.ವೃದ್ಧಿ ಸಂಧಿ
4.ಯಣ್ ಸಂಧಿ

ಸವರ್ಣ ದೀರ್ಘ ಸಂಧಿ
” ಸವರ್ಣ ಸ್ವರಗಳು ಬಂದರೆ ಮುಂದೊಂದು ಬಂದಾಗ, ಅವೆರಡರ ಸ್ಥಾನದಲ್ಲಿ ಒಂದೇ ದೀರ್ಘ ಸ್ವರವು ಆದೇಶವಾಗಿ ಬರುವುದು. ಇದಕ್ಕೆ ಸವರ್ಣ ದೀರ್ಘ ಸಂಧಿ ಎನ್ನುವರು
“.ಅ-ಅ=ಆ ,
ಅ-ಆ=ಆ,
ಇ-ಇ=ಈ ,
ಇ-ಈ=ಈ
ಉ-ಉ=ಊ ,
ಉ-ಊ=ಊ

ಉದಾ:
ದೇವಾಲಯ= ದೇವ + ಆಲಯ
ವಿದ್ಯಾಭ್ಯಾಸ= ವಿದ್ಯಾ + ಅಭ್ಯಾಸ
ಗಿರೀಶ= ಗಿರಿ + ಈಶ
ಗುರೂಪದೇಶ= ಗುರು + ಉಪದೇಶ
ಶುಭಾಶಯ , ರವೀಂದ್ರ , ದೇವಾಸುರ , ಫಲಾಹಾರ , ಸೂರ್ಯಸ್ತ.

ಗುಣ ಸಂಧಿ
“ಅ .ಆ ಕಾರಗಳ ಮುಂದೆದ ಇ.ಈ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಏ” ಕಾರವೂ. ಉ.ಊ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಓ” ಕಾರವೂ , ಋ ಕಾರವು ಪರವಾದರೆ ಅವೆರಡರ ಸ್ಥಾನದಲ್ಲಿ “ಅರ್” ಕಾರವೂ ಆದೇಶವಾಗಿ ಬಂದರೆ ಅಂತಹ ಸಂಧಿಯನ್ನು “ಗುಣಸಂಧಿ” ಎಂದು ಕರೆಯಲಾಗುತ್ತದೆ”.
ಅ-ಆ,
ಇ-ಈ=ಏ
ಅ-ಆ,
ಉ-ಊ=ಓ
ಅ-ಆ,ಋ=ಅರ್

ಉದಾ:
ದೇವೇಂದ್ರ=ದೇವ + ಇಂದ್ರ
ಸಪ್ತರ್ಷಿ=ಸಪ್ತ + ಋಷಿ
ಸುರೇಂದ್ರ=ಸುರ + ಇಂದ್ರ
ಜನೋಪಕಾರ=ಜನ + ಉಪಕಾರ
ನಾಗೇಶ , ಏಕೋನ , ಚಂದ್ರೋದಯ ,ಉಮೇಶ

ವೃದ್ಧಿ ಸಂಧಿ
“ಅ.ಆ ಕಾರಗಳಿಗೆ ಏ .ಐ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಐ” ಕಾರವೂ. ಓ .ಔ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಔ” ಕಾರವೂ ಆದೇಶವಾಗಿ ಬರುತ್ತದೆ ಇದಕ್ಕೆ ವೃದ್ದಿ ಸಂಧಿ ಎನ್ನುವರು”.
ಅ,ಆ-ಏ,
ಐ=ಐಅ,
ಆ-ಒ,
ಓ=ಔ

ಉದಾ:
ಏಕೈಕ= ಏಕ + ಏಕ
ವನೌಷಧಿ=ವನ + ಔಷಧಿ
ಜನೈಕ್ಯ=ಜನ + ಐಕ್ಯ
ವನೌಷಧ , ಸಿದ್ಧೌಷದ , ಲೋಕೈಕವೀರ

ಯಣ್ ಸಂಧಿ
“ಇ ,ಈ ಕಾರಗಳ ಮುಂದೆ ಅ ,ಆ ಕಾರಗಳು ಪರವಾದರೆ ಅವೆರಡರಸ್ಥಾನದಲ್ಲಿ “ಯ್” ಕಾರವೂ. ಉ ,ಊ ಕಾರಗಳಿಗೆ “ವ್” ಕಾರವೂ ಋ ಕಾರಕ್ಕೆ ‘ರ್’ ಕಾರವೂ ಆದೇಶಗಳಾಗಿ ಬರುವುದಕ್ಕೆ ಯಣ್ ಸಂಧಿ ಎನ್ನುವರು”
ಇ,ಈ-ಅ,ಆ=’ಯ್’
ಉ,ಊ-ಅ,ಆ=’ವ್’
ಋ-ಅ,ಆ=’ರ್’
ಉದಾ:
ಪ್ರತ್ಯುತ್ತರ= ಪ್ರತಿ +ಉತ್ತರ
ಮನ್ವಂತರ= ಮನು +ಅಂತರ
ಜಾತ್ಯಾತೀತ=ಜಾತಿ +ಅತೀತ
ಮಾತ್ರಂಶ=ಮಾತೃ +ಅಂಶ
ಅತ್ಯವಸರ , ಮನ್ವಾದಿ , ಅತ್ಯಾಶೆ , ಗತ್ಯಂತರ

ಸಂಸ್ಕೃತ ವ್ಯಂಜನ ಸಂಧಿಗಳ ವಿಧಗಳು
1.ಜಶ್ತ್ವ ಸಂಧಿ
2.ಶ್ಚುತ್ವ ಸಂಧಿ
3.ಅನುನಾಸಿಕ ಸಂಧಿ

ಜಶ್ತ್ವ ಸಂಧಿ
“ಪೂರ್ವ ಪದದ ಕೊನೆಯಲ್ಲಿರುವ ಕ,ಚ,ಟ,ತ,ಪ ವ್ಯಂಜನಗಳಿಗೆ ಯಾವ ವರ್ಣ ಪರವಾದರೂ ಪ್ರಾಯಶಃ ಅದೇ ವರ್ಗದ ವ್ಯಂಜನಾಕ್ಷರಗಳಾದ ಗ,ಜ,ಡ,ದ,ಬ ಗಳು ಆದೇಶವಾಗಿ ಬರುವುದಕ್ಕೆ ಜಶ್ತ್ವ ಸಂಧಿ ಎಂದು ಹೆಸರು”.
ಉದಾ:
ವಾಗೀಶ=ವಾಕ್ + ಈಶ
ಅಜಂತ=ಅಚ್ + ಅಂತ
ಷೆಡಂಗ=ಷಟ್ +ಅಂಗ
ಸದ್ಭಾವ=ಸತ್ +ಭಾವ
ಅಜ್ಜ=ಅಪ್ + ಜ
ದಿಗಂತ , ಅಜೌದಿ , ಷಡಾನನ , ಚಿದಾನಂದ , ಅಬ್ಧಿ

ಶ್ಚುತ್ವ ಸಂಧಿ
” ಶ್ಚು ಎಂದರೆ ಶಕಾರ ಚ ವರ್ಗಾಕ್ಷರಗಳು(ಶ್ ಶಕಾರ ಚು=ಚ ವ ಜ ಝ ಞ) ಈ ಆರು ಅಕ್ಷರಗಳೇ “ಶ್ಚು” ಎಂಬ ಸಂಜ್ಞೆಯಿಂದ ಸಂಸ್ಕೃತ ವ್ಯಾಕರಣದಲ್ಲಿ ಕರೆಯಿಸಿಕೊಳ್ಳು ತ್ತವೆ. ಇವುಗಳು ಆದೇಶವಾಗಿ ಬರುವುದಕ್ಕೆ ಶ್ಚುತ್ವ ಸಂಧಿ ಎಂದು ಹೆಸರು”.
ಸ ಕಾರಕ್ಕೆ – ಶ ಕಾರವು
ತ ವರ್ಗಕ್ಕೆ- ಚ ವರ್ಗವು (ಆದೇಶವಾಗಿ ಬರುತ್ತವೆ)

ಉದಾ:
ಸಜ್ಜನ=ಸತ್ +ಜನ
ಚಲಚಿತ್ರ= ಚಲತ್ + ಚಿತ್ರ
ಯಶಶ್ಯರೀರ=ಸರತ್ +ಚಂದ್ರ
ಜಗಜ್ಯೋತಿ, ಪಯಶ್ಯಯನ, ಶರಚ್ಚಂದ್ರ

ಅನುನಾಸಿಕ ಸಂಧಿ
“ವರ್ಗದ ಪ್ರಥಮ ವರ್ಣಗಳಿಗೆ ಅನುನಾಸಿಕಾಕ್ಷರ ಪರವಾದರೆ ಅಂದರೆ ಕ ಚ ಟ ತ ಪ ವ್ಯಂಜನಗಳಿಗೆ ಕ್ರಮವಾಗಿ ಙ ಞ ನ ಣ ಮ ಗಳು ಆದೇಶವಾಗಿ ಬರುವುದಕ್ಕೆ ಅನುನಾಸಿಕ ಸಂಧಿ ಎಂದು ಹೆಸರು”.
ಉದಾ.
ವಾಙ್ಮಯ=ವಾಕ್ +ಮಯ
ಚಿನ್ಮೂರ್ತಿ= ಚಿತ್ + ಮೂರ್ತಿ
ತನ್ಮಯ= ತತ್+ಮಯ
ಸನ್ಮಾನ , ಅಮ್ಮಯ , ಸನ್ಮಣಿ ,ಚಿನ್ಮೂಲ ,

🙏🙏🙏🙏🙏

ಸಮಾಸ ಪ್ರಕರಣ

“ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ಧವಾಗುವುದಕ್ಕೆ ಸಮಾಸ ಎಂದು ಹೆಸರು”.
ಉದಾ:
ತಲೆಯಲ್ಲಿ (ಅಲ್ಲಿ) + (ನೋವು) ನೋವು=ತಲೆನೋವು
ಕಣ್ಣಿನಿಂದು(ಇಂದ)+(ಕುರುಡ)ಕುರುಡ=ಕಣ್ಣುಕುರುಡ

ವಿಗ್ರಹ ವಾಕ್ಯ
“ಸಮಾಸದ ಅ
ರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು”.
ಉದಾ:
ಸಮಸ್ತಪದ = ಪೂರ್ವಪದ + ಉತ್ತರ ಪದ
ದೇವಮಂದಿರ= ದೇವರ + ಮಂದಿರ
ಹೆಜ್ಜೇನು=ಹಿರಿದು + ಜೇನು
ಮುಂಗಾಲು= ಕಾಲಿನ + ಮುಂದು(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ.)

ಸಮಾಸ ಪದಗಳಾಗುವ ಸನ್ನಿವೇಶಗಳು
ಸಂಸ್ಕ್ರತ-ಸಂಸ್ಕ್ರತ ಶಬ್ಧಗಳು ಸೇರಿ
ಕನ್ನಡ-ಕನ್ನಡ ಶಬ್ಧಗಳು ಸೇರಿ
ತದ್ಬವ-ತದ್ಬವ ಶಬ್ಧಗಳು ಸೇರಿ
ಅಚ್ಚಗನ್ನಡ ಶಬ್ಧ – ತದ್ಬವ ಶಬ್ಧಗಳು ಸೇರಿ ಸಮಾಸಪದಗಳಾಗುತ್ತವೆ.
ಆದರೆ
ಕನ್ನಡಕ್ಕೆ – ಸಂಸ್ಕ್ರತ ಶಬ್ಧಗಳು ಸೇರಿ ಸಮಾಸವಾಗಲಾರದು.ವೀರ ಗಳು

ಸಮಾಸದ ವಿಧಗಳು
1.ತತ್ಪುರುಷ ಸಮಾಸ
2.ಕರ್ಮಧಾರೆಯ ಸಮಾಸ
3.ದ್ವಿಗು ಸಮಾಸ
4.ಅಂಶಿ ಸಮಾಸ
5.ದ್ವಂದ್ವ ಸಮಾಸ
6.ಬಹುವ್ರೀಹಿ ಸಮಾಸ
7.ಕ್ರಿಯಾ ಸಮಾಸ
8.ಗಮಕ ಸಮಾಸ

ತತ್ಪುರುಷ ಸಮಾಸ
“ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು”.
ಉದಾ:
ಮರದ+ಕಾಲ =ಮರಗಾಲ
ಬೆಟ್ಟದ+ತಾವರೆ =ಬೆಟ್ಟದಾವರೆ
ಕೈ+ತಪ್ಪು = ಕೈತಪ್ಪು
ಹಗಲಿನಲ್ಲಿ+ಕನಸು =ಹಗಲುಗನಸು
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು

ಕರ್ಮಧಾರೆಯ ಸಮಾಸ
“ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ”.
ಉದಾ:
ಹೊಸದು+ಕನ್ನಡ =ಹೊಸಗನ್ನಡ
ಹಿರಿದು+ಜೇನು =ಹೆಜ್ಜೇನು
ಕಿರಿಯ+ಗೆಜ್ಜೆ =ಕಿರುಗೆಜ್ಜೆ
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ

ದ್ವಿಗು ಸಮಾಸ
“ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ”
ಉದಾ:
ಒಂದು + ಕಣ್ಣು = ಒಕ್ಕಣ್ಣು
ಎರಡು+ಬಗೆ=ಇಬ್ಬಗೆ
ಸಪ್ತ+ಸ್ವರ=ಸಪ್ತಸ್ವರ
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು

ಅಂಶಿ ಸಮಾಸ
“ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು”.
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
ಉದಾ:ತಲೆಯ+ಮುಂದು=ಮುಂದಲೆ
ಬೆರಳಿನ+ತುದಿ = ತುದಿಬೆರಳು
ಕರೆಯ+ಒಳಗು= ಒಳಗೆರೆ
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ

ದ್ವಂದ್ವ ಸಮಾಸ
“ಎರಡು ಅಥವಾ ಉಳ್ಳ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು”
.ಉದಾ:
ಕೆರೆಯು + ಕಟ್ಟಿಯು + ಬಾವಿಯು= ಕೆರೆ ಕಟ್ಟೆ ಬಾವಿಗಳು
ಕಾಫಿಯೂ+ತಿಂಡಿಯೂ=ಕಾಫಿ-ತಿಂಡಿ
ಬೆಟ್ಟವೂ+ಗುಡ್ಡವೂ=ಬೆಟ್ಟಗುಡ್ಡಗಳು
ಅಣ್ಣನು +ತಮ್ಮನು= ಅಣ್ಣತಮ್ಮಂದಿರು
ತನುಮನಗಳು,ಕನ್ನಡ ಮರೆಯುವುದು ಬೇಡ... ಬನ್ನಿ ಕನ್ನಡ ಕಲಿಯೋಣ/ಕಲಿಸೋಣ.I

•ಕನ್ನಡ ವರ್ಣಮಾಲೆ
•ಸಂಧಿ ಪ್ರಕರಣ
•ನಾಮ ಪದ ಪ್ರಕರಣ
•ಲಿಂಗಳು
•ವಚನಗಳು
•ವಿಭಕ್ತಿ ಪ್ರತ್ಯಯಗಳು
•ಕ್ರಿಯಾಪದ ಪ್ರಕರಣ
•ಕರ್ತರಿ ಮತ್ತು ಕರ್ಮಣಿ ಪ್ರಯೋಗಗಳು
•ಛಂದಸ್ಸು
•ಷಟ್ಟದಿ ಪದ್ಯಗಳು
•ರಗಳೆಗಳು
•ಅಕ್ಷರ ಗಣಗಳು
•ಅಲಂಕಾರಗಳು
•ನವರಸಗಳು
•ಪತ್ರಲೇಖನ
•ಪ್ರಬಂಧ

🙏🙏🙏🙏🙏🙏

ಕನ್ನಡ ವ್ಯಾಕರಣ

“ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”..

ಕನ್ನಡ ವರ್ಣಮಾಲೆ

ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ

ಕ ಖ ಗ ಘ ಙ
ಚ ಛ ಜ ಝ ಞ
ಟ ಠ ಡ ಢ ಣ
ತ ಥ ದ ಧ ನ
ಪ ಫ ಬ ಭ ಮ
ಯ ರ ಲ ವ ಶ ಷ ಸ ಹ ಳ

ವರ್ಣಮಾಲೆಯ ವಿಧಗಳು

*.ಸ್ವರಗಳು
*.ವ್ಯಂಜನಗಳು
*.ಯೋಗವಾಹಗಳು

ಸ್ವರಗಳು:13
“ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತೇವೆ”.
ಉದಾ: ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ

ಸ್ವರಗಳ ವಿಧಗಳು
*.ಹ್ರಸ್ವಸ್ವರ
*.ದೀರ್ಘ ಸ್ವರ
*.ಪ್ಲುತ ಸ್ವರ

ಹ್ರಸ್ವ ಸ್ವರ: 6
“ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಹ್ರಸ್ವಸ್ವರ ಅಕ್ಷರಗಳು ಎನಿಸುವುದು”.
ಉದಾ:ಅ ಇ ಉ ಋ ಎ ಒ

ದೀರ್ಘ ಸ್ವರ: 7
“ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ದೀರ್ಘ ಸ್ವರ ಎನ್ನಲಾಗಿದೆ”.
ಉದಾ:ಆ ಈ ಊ ಏ ಓ ಐ ಔ

ಪ್ಲುತ ಸ್ವರ:
“ಮೂರು ಮಾತ್ರೆಗಳ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಪ್ಲುತ ಸ್ವರ ಎನ್ನಲಾಗಿದೆ
”.ಉದಾ:ಅಕ್ಕಾ , ಅಮ್ಮಾ,
ಕ್+ಅ=ಕ ,
ಮ್+ಅ=ಮ,
ಯ್+ಅ=ಯ.

ಸಂಧ್ಯಾಕ್ಷರಗಳು:4
ಏ,ಐ,ಒ,ಔ,

ವ್ಯಂಜನಗಳು:34
“ಸ್ವರಾಕ್ಷರಗಳ ಸಹಾಯದಿಂದ ಉಚ್ಛರಿಸಲ್ಪಡುವ ಅಕ್ಷರಗಳಿಗೆ ವ್ಯಂಜನಗಳು ಎಂದು ಕರೆಯುತ್ತೇವೆ”.

ವ್ಯಂಜನಗಳ ವಿಧಗಳು:2
1.ವರ್ಗೀಯ ವ್ಯಂಜನಾಕ್ಷರಗಳು
2.ಅವರ್ಗೀಯ ವ್ಯಂಜನಾಕ್ಷರಗಳು

ವರ್ಗೀಯ ವ್ಯಂಜನಾಕ್ಷರಗಳು:25
“ಸ್ವರಗಳ ಸಹಾಯದಿಂದ ಹಾಗೂ ಒಂದು ಮಾತ್ರಾ ಕಾಲದಲ್ಲಿ ಉಚ್ಛರಿಸಲ್ಲಡುವ ಎಲ್ಲಾ ಕಾಗುಣಿತಾಕ್ಷರಗಳಿಗೆ ವರ್ಗೀಯ ವ್ಯಂಜನಾಕ್ಷರಗಳು ಎಂದು ಕರೆಯುತ್ತೇವೆ”.
ಉದಾ:
ಕ ವರ್ಗ – ಕ ಖ ಗ ಘ ಙ
ಚ ವರ್ಗ – ಚ ಛ ಜ ಝ ಞ
ಟ ವರ್ಗ – ಟ ಠ ಡ ಢ ಣ
ತ ವರ್ಗ- ತ ಥ ದ ಧ ನ
ಪ ವರ್ಗ- ಪ ಫ ಬ ಭ ಮ

ವರ್ಗೀಯ ವ್ಯಂಜನಾಕ್ಷರಗಳ ವಿಧಗಳು
*.ಅಲ್ಪ ಪ್ರಾಣಾಕ್ಷರಗಳು
*.ಮಹಾ ಪ್ರಾಣಾಕ್ಷರಗಳು
*.ಅನುನಾಸಿಕಾಕ್ಷರಗಳು

ಅಲ್ಪ ಪ್ರಾಣಾಕ್ಷರಗಳು:10
“ಕಡಿಮೆ ಸ್ವರದಿಂದ / ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಕಾಗುಣಿತಾಕ್ಷರಗಳಿಗೆ ಅಲ್ಪ ಪ್ರಾಣಾಕ್ಷರಗಳು ಎನ್ನಲಾಗಿದೆ”.
ಉದಾ:
ಕ, ಚ,ಟ.ತ ,ಪ
ಗ,ಜ,ಡ,ದ,ಬ

ಮಹಾ ಪ್ರಾಣಾಕ್ಷರಗಳು:10
“ಹೆಚ್ಚು ಉಸಿರಿನಿಂದ ಉಚ್ಛರಿಸಲ್ಪಡುವ ಎರಡನೆಯ ಮತ್ತು ನಾಲ್ಕನೆಯ ವ್ಯಂಜನಗಳಿಗೆ ಮಹಾ ಪ್ರಾಣಾಕ್ಷರಗಳು ಎನ್ನಲಾಗಿದೆ
ಉದಾ:
ಖ, ಛ ,ಠ ,ಧ, ಫ
ಘ ,ಝ, ಢ, ಧ, ಭ

ಅನುನಾಸಿಕಾಕ್ಷರಗಳು:5
“ಮೂಗಿನ ಸಹಾಯದಿಂದುಚ್ಛರಿಸಲ್ಪಡುವ ವರ್ಣಕ್ಕೆ ಅನುನಾಸಿಕಾಕ್ಷರಗಳು ಎನ್ನಲಾಗಿದೆ”.
ಉದಾ:
ಙ ,ಞ ,ಣ, ನ, ಮ

ಅವರ್ಗೀಯ ವ್ಯಂಜನಾಕ್ಷರಗಳು:9
“ವರ್ಗಗಳಾಗಿ ವಿಂಗಡಿಸಲಾರದ ವ್ಯಂಜನಗಳಿಗೆ ವರ್ಗೀಯ ವ್ಯಂಜನಾಕ್ಷರಗಳೆಂದು ಹೆಸರು”.
ಉದಾ:
ಯ ,ರ, ಲ, ವ ,ಶ, ಷ ,ಸ ,ಹ, ಳ

ಯೋಗವಾಹಗಳು:2
“ಬೇರೆ ಅಕ್ಷರಗಳ ಸಹಯೋಗದೊಂದಿಗೆ ಉಚ್ಛರಿಸಲ್ಪಡುವ ಅಕ್ಷರಗಳಿಗೆ ಯೋಗವಾಹಗಳು ಎನ್ನಲಾಗಿದೆ”.
ಅಂ ಅಃ

ಯೋಗವಾಹಗಳ ವಿಧಗಳು
1.ಅನುಸ್ವರ ಂ
2.ವಿಸರ್ಗ ಃ

ಅನುಸ್ವರ {ಂ}
“ಯಾವುದೇ ಅಕ್ಷರವು ಒಂದು ಸೊನ್ನೊ(ಂ) ಬಿಂದು, ಎಂಬ ಸಂಕೇತನವನ್ನು ಹೊಂದಿದ್ದರೆ ಅದು ಅನುಸ್ವಾರಾಕ್ಷರ ಎನಿಸುವುದು”,
ಉದಾ:ಅಂಕ , ಒಂದು, ಎಂಬ

ವಿಸರ್ಗ {ಃ}
“ಯಾವುದೇ ಅಕ್ಷರವು ಬಿಂದು ಸಮೇತ ಅಂದರೆ ಒಂದರ ಮೇಲೊಂದು ಇರುವ ಎರಡು ಸೊನ್ನೊಗಳ ಸಂಕೇತವನ್ನು ಹೊಂದಿದ್ದರೆ ಅದು ವಿಸರ್ಗಾಕ್ಷರ ಎನಿಸುವುದು”,
ಉದಾ:ಅಂತಃ , ದುಃಖ, ಸಃ, ನಃ

🙏🙏🙏🙏🙏

ಕನ್ನಡ ವರ್ಣಮಾಲೆ ಒಟ್ಟು ಅಕ್ಷರಗಳು ಸಂಖ್ಯೆ

ಕನ್ನಡ ವರ್ಣಮಾಲೆ(49)
ಸ್ವರಗಳು(13)
ಹ್ರಸ್ವ(06) ,
ಧೀರ್ಘ(07) ,
ಪ್ಲುತ
ವ್ಯಂಜನಾಕ್ಷರಗಳು(34)
ವರ್ಗೀಯ(25){ಅಲ್ಪಪ್ರಾಣ(10) , ಮಹಾಪ್ರಾಣ(10) , ಅನುನಾಸಿಕ(05) } ,
ಅವರ್ಗೀಯ(09)
ಯೋಗವಾಹ(02)
ಅನುಸ್ವಾರ(ಂ) ,
ವಿಸರ್ಗ(ಃ)

ಸಂಯುಕ್ತಾಕ್ಷರ
“ಯಾವುದಾದರೂ ಒಂದು ಪದದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವ್ಯಂಜನಗಳು ಒಂದರ ನಂತರ ಒಂದು ಬಂದು ಅವುಗಳಾದ ಮೇಲೆ ಒಂದು ಸ್ವರ ಬಂದರೆ ಅಂತಹ ಅಕ್ಷರಗಳನ್ನು ಸಂಯುಕ್ತಾಕ್ಷರ / ಒತ್ತಕ್ಷರ ಎಂದು ಕರೆಯುತ್ತೇವೆ”.
ಉದಾ:
ಕ್ + ತ್ + ಅ = ಕ್ತ
ಪ್ + ರ್ + ಅ = ಪ್ರ
ಗ್ + ಗ್ + ಅ = ಗ್ಗ
ಸ್ + ತ್ + ರ್ + ಅ = ಸ್ತ್ರ

ಸಂಯುಕ್ತಾಕ್ಷರಗಳ ವಿಧಗಳು
1.ಸಜಾತಿಯ ಸಂಯುಕ್ತಾಕ್ಷರಗಳು
2.ವಿಜಾತೀಯ ಸಂಯುಕ್ತಾಕ್ಷರಗಳು

ಸಂಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಒಂದೇ ವ್ಯಂಜನವು ಎರಡು ಬಾರಿ ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ಸಜಾತೀಯ ವ್ಯಂಜನಾಕ್ಷರಗಳು ಎನ್ನುತ್ತೇವೆ”.
ಉದಾ:
ಕತೇ – ಕ್ + ತ್ + ತ್ + ಎ
ಅಕ್ಕ – ಅ + ಕ್ + ಕ್ + ಅ
ಹಗ್ಗ , ಅಜ್ಜ , ತಮ್ಮ , ಅಪ್ಪ

ವಿಜಾತಿಯ ಸಂಯುಕ್ತಾಕ್ಷರಗಳು
“ಯಾವುದೇ ಪದದಲ್ಲಿ ಎರಡು ಬೇರೆ ಬೇರೆ ವ್ಯಂಜನಗಳು ಬಂದು ನಂತರ ಸ್ವರವೊಂದು ಬಂದರೆ ಅಂತಹ ಅಕ್ಷರಗಳನ್ನು ವಿಜಾತೀಯ ಸಂಯುಕ್ತಾಕ್ಷರಗಳು ಎನ್ನುತ್ತೇವೆ”.
ಉದಾ:
ಅಗ್ನಿ- ಆ + ಗ್ + ನ್ + ಇ
ಆಪ್ತ – ಆ + ಪ್ + ತ್ + ಅ
ಸೂರ್ಯ , ಮಗ್ನ , ಸ್ವರ , ಪ್ರಾಣ

🙏🙏🙏🙏🙏

ಸಂಧಿ ಪ್ರಕರಣ

ಸಂಧಿ ಅರ್ಥ :
” ಉಚ್ಛಾರಣೆಯಲ್ಲಿ ಎರಡು ವರ್ಣಗಳ ನಡುವೆ ಕಾಲವಿಳಂಬವಿಲ್ಲದಂತೆ ಕೂಡುವುದಕ್ಕೆ ಸಂಧಿ ಎಂದು ಹೆಸರು “.
ಉದಾ:
ಗಾಣ + ಇಗ =ಗಾಣಿಗ
ಆಡು + ಇಸು =ಆಡಿಸು
ಹಸು + ಇನ =ಹಸುವಿನ
‘ಯ’ ಕಾರ ಮತ್ತು ‘ವ’ ಕಾರಗಳು ಹೊಸದಾಗಿ ಸೇರಿವೆ.

ಸಂಧಿ ಕಾರ್ಯಗಳಾಗುವ ಸನ್ನಿವೇಶಗಳು
*.ಸ್ವರ ಸಂಧಿ :
” ಸ್ವರದ ಮುಂದೆ ಸ್ವರ ಬಂದು ಸಂಧಿಯಾದರೆ ಅದು ಸ್ವರ ಸಂಧಿ ಎನಿಸುವುದು”.
ಉದಾ:
ಊರು(ಉ) + (ವ) ಅನ್ನು = ಊರನ್ನು
ಮನೆ(ಎ) + (ಅ) ಅಲ್ಲಿ =ಮನೆಯಲ್ಲಿ

*.ವ್ಯಂಜನ ಸಂಧಿ :
“ಸ್ವರದ ಮುಂದೆ ವ್ಯಂಜನ ಬಂದು ವ್ಯಂಜನದ ಮುಂದೆ ವ್ಯಂಜನ ಬಂದು ಸಂಧಿಯಾದರೆ ಅದು ವ್ಯಮಜನ ಸಂಧಿ ಎನಿಸುವುದು “.
ಉದಾ:
ಮಳೆ(ಕ) + (ಗ)ಕಾಲ =ಮಳೆಗಾಲ
ಬೆಟ್ಟದ(ತ) + (ದ)ತಾವರೆ =ಬೆಟ್ಟದಾವರೆ

ಸಂಧಿಗಳ ವಿಧಗಳು:
1.ಕನ್ನಡ ಸಂಧಿಗಳು
2. ಸಂಸ್ಕೃತ  ಸಂಧಿಗಳು

ಕನ್ನಡ ಸಂಧಿಗಳ ವಿಧಗಳು
1.ಲೋಪ ಸಂಧಿ
2.ಆಗಮ ಸಂಧಿ
3.ಆದೇಶ ಸಂಧಿ
4.ಪ್ರಕ್ಥತ ಭಾವ

ಲೋಪ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಸಂಧಿಯಾಗುವಾಗ ಪೂರ್ವದಲ್ಲಿರುವ ಸ್ವರವು ಅರ್ಥವು ಕೆಡದಿದ್ದ ಪಕ್ಷದಲ್ಲಿ ಮಾತ್ರ ಲೋಪವಾಗುವುದು ಇದಕ್ಕೆ ಲೋಪ ಸಂಧಿ ಎಂದು ಹೆಸರು
ಉದಾ:
ಹಣದಾಸೆ – ಹಣದ + ಆಸೆ “ಅ” ಕಾರಲೋಪ
ನಿನಗಲ್ಲದೆ – ನಿನಗೆ +ಅಲ್ಲದೆ “ಎ”ಕಾರಲೋಪ
ಅಲ್ಲೊಂದು – ಅಲ್ಲಿ +ಒಂದು “ಇ” ಕಾರಲೋಪ
ಊರಲ್ಲಿ – ಊರು +ಅಲ್ಲಿ “ಉ” ಕಾರಲೋಪ

ಆಗಮ ಸಂಧಿ :
” ಸ್ವರದ ಮುಂದೆ ಸ್ವರವು ಬಂದು ಲೋಪಸಂಧಿ ಮಾಡಿದರೆ ಅರ್ಥವು ಕೆಡುವಂತಿದ್ದಲ್ಲಿ ಆ ಎರಡು ಸ್ವರಗಳ ಮಾಧ್ಯದಲ್ಲಿ “ಯ” ಕಾರವನ್ನೊ ಅಥವಾ “ವ” ಕಾರವನ್ನೊ ಹೊಸದಾಗಿ ಸೇರಿಸಿ ಹೆಳುತ್ತೇವೆ ಇದಕ್ಕೆ ಆಗಮ ಸಂಧಿ ಎನ್ನುವರು”.
ಆಗಮ ಸಂಧಿಯ ವಿಧಗಳು
ಎ: ‘ಯ’ ಕಾರ ಆಗಮ ಸಂಧಿ
ಬಿ: ‘ವ’ ಕಾರ ಆಗಮ ಸಂಧಿ

‘ಯ’ ಕಾರ ಆಗಮ ಸಂಧಿ :
” ಆ ಇ ಈ ಎ ಏ ಐ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ಮಧ್ಯದಲ್ಲಿ “ಯ” ಕಾರವು ಆಗಮವಾಗುವುದು”.
ಉದಾ:
ಕೆರೆಯನ್ನು = ಕೆರೆ + ಅನ್ನು
ಕಾಯದೆ = ಕಾ + ಅದೆ
ಬೇಯಿಸಿದ = ಬೇ + ಇಸಿದ
ಕುರಿಯನ್ನು , ಮೀಯಲು , ಚಳಿಯಲ್ಲಿ

‘ವ’ ಕಾರ ಆಗಮ ಸಂಧಿ :
“ಅ ಉ ಊ ಋ ಓ ಎಂಬ ಸ್ವರಗಳ ಮುಂದೆ ಸ್ವರವು ಬಂದರೆ ಆ ಎರಡು ಸ್ವರಗಳ ನಡುವೆ “ವ” ಕಾರವೂ ಆಗಮವಾಗುವುದು”.
ಉದಾ:
ಮಗುವಿಗೆ =ಮಗು + ಇಗೆ
ಗುರುವನ್ನು = ಗುರು + ಅನ್ನು
ಹೂವಿದು= ಹೂ + ಇದು
ಗೋವಿಗೆ , ಶಾಂತವಾಗಿ , ರಸವಾಗಿ ,

ಆದೇಶ ಸಂಧಿ :”ಸಂಧಿಯಾಗುವಾಗ ಒಂದು ವ್ಯಂಜನದ ಮತ್ತೊಂದು ವ್ಯಂಜನವು ಬರುವುದಕ್ಕೆ ಆದೇಶ ಸಂಧಿ ಎನಿಸುವುದು”.
ಕ – ಗ
ಚ – ಜ
ಟ – ಡ
ತ – ದ
ಪ – ಬ
ಉದಾ:
ಮಳೆಗಾಲ =ಮಳೆ +ಕಾಲ
ಕಂಬನಿ = ಕಣ್ + ಪನಿ
ಕೈದಪ್ಪು = ಕೈ + ತಪ್ಪು
ಹೊಸಗನ್ನಡ , ಬೆಟ್ಟದಾವರೆ ,ಕೊನೆಗಾಲ,

ಪ್ರಕೃತಿ ಭಾವ ಸಂಧಿ:
“ಕೆಲವೆಡೆ ಸ್ವರಕ್ಕೆ ಸ್ವರ ಪರವಾದರೆ ಯಾವ ಸಂಧಿಕಾರ್ಯವು ನಡೆಯುವುದಿಲ್ಲ ಇದನ್ನು ಪ್ರಕೃತಿ ಭಾವ ಎಂದು ಕರೆಯುತ್ತಾರೆ “.
ಉದಾ:
ಅಣ್ಣ ಓಡಿಬಾ = ಅಣ್ಣ + ಓಡಿಬಾ
ಅಬ್ಬಾ ಅದುಹಾವೆ? = ಅಬ್ಬಾ + ಅದುಹಾವೆ?
ರಾಮ ಎಲ್ಲಿದ್ದೀಯೆ? = ರಾಮ + ಎಲ್ಲಿದ್ದೀಯೆ?

ಸಂಸ್ಕೃತ ಸಂಧಿಗಳ ವಿಧಗಳು
1.ಸಂಸ್ಕೃತ ಸ್ವರ ಸಂಧಿಗಳು
2.ಸಂಸ್ಕೃತ ವ್ಯಂಜನ ಸಂಧಿಗಳು

ಸಂಸ್ಕೃತ ಸ್ವರ ಸಂಧಿಗಳ ವಿಧಗಳು
1.ಸವರ್ಣ ದೀರ್ಘ ಸಂಧಿ
2.ಗುಣ ಸಂಧಿ
3.ವೃದ್ಧಿ ಸಂಧಿ
4.ಯಣ್ ಸಂಧಿ

ಸವರ್ಣ ದೀರ್ಘ ಸಂಧಿ
” ಸವರ್ಣ ಸ್ವರಗಳು ಬಂದರೆ ಮುಂದೊಂದು ಬಂದಾಗ, ಅವೆರಡರ ಸ್ಥಾನದಲ್ಲಿ ಒಂದೇ ದೀರ್ಘ ಸ್ವರವು ಆದೇಶವಾಗಿ ಬರುವುದು. ಇದಕ್ಕೆ ಸವರ್ಣ ದೀರ್ಘ ಸಂಧಿ ಎನ್ನುವರು
“.ಅ-ಅ=ಆ ,
ಅ-ಆ=ಆ,
ಇ-ಇ=ಈ ,
ಇ-ಈ=ಈ
ಉ-ಉ=ಊ ,
ಉ-ಊ=ಊ

ಉದಾ:
ದೇವಾಲಯ= ದೇವ + ಆಲಯ
ವಿದ್ಯಾಭ್ಯಾಸ= ವಿದ್ಯಾ + ಅಭ್ಯಾಸ
ಗಿರೀಶ= ಗಿರಿ + ಈಶ
ಗುರೂಪದೇಶ= ಗುರು + ಉಪದೇಶ
ಶುಭಾಶಯ , ರವೀಂದ್ರ , ದೇವಾಸುರ , ಫಲಾಹಾರ , ಸೂರ್ಯಸ್ತ.

ಗುಣ ಸಂಧಿ
“ಅ .ಆ ಕಾರಗಳ ಮುಂದೆದ ಇ.ಈ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಏ” ಕಾರವೂ. ಉ.ಊ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಓ” ಕಾರವೂ , ಋ ಕಾರವು ಪರವಾದರೆ ಅವೆರಡರ ಸ್ಥಾನದಲ್ಲಿ “ಅರ್” ಕಾರವೂ ಆದೇಶವಾಗಿ ಬಂದರೆ ಅಂತಹ ಸಂಧಿಯನ್ನು “ಗುಣಸಂಧಿ” ಎಂದು ಕರೆಯಲಾಗುತ್ತದೆ”.
ಅ-ಆ,
ಇ-ಈ=ಏ
ಅ-ಆ,
ಉ-ಊ=ಓ
ಅ-ಆ,ಋ=ಅರ್

ಉದಾ:
ದೇವೇಂದ್ರ=ದೇವ + ಇಂದ್ರ
ಸಪ್ತರ್ಷಿ=ಸಪ್ತ + ಋಷಿ
ಸುರೇಂದ್ರ=ಸುರ + ಇಂದ್ರ
ಜನೋಪಕಾರ=ಜನ + ಉಪಕಾರ
ನಾಗೇಶ , ಏಕೋನ , ಚಂದ್ರೋದಯ ,ಉಮೇಶ

ವೃದ್ಧಿ ಸಂಧಿ
“ಅ.ಆ ಕಾರಗಳಿಗೆ ಏ .ಐ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಐ” ಕಾರವೂ. ಓ .ಔ ಕಾರಗಳು ಪರವಾದರೆ ಅವೆರಡರ ಸ್ಥಾನದಲ್ಲಿ “ಔ” ಕಾರವೂ ಆದೇಶವಾಗಿ ಬರುತ್ತದೆ ಇದಕ್ಕೆ ವೃದ್ದಿ ಸಂಧಿ ಎನ್ನುವರು”.
ಅ,ಆ-ಏ,
ಐ=ಐಅ,
ಆ-ಒ,
ಓ=ಔ

ಉದಾ:
ಏಕೈಕ= ಏಕ + ಏಕ
ವನೌಷಧಿ=ವನ + ಔಷಧಿ
ಜನೈಕ್ಯ=ಜನ + ಐಕ್ಯ
ವನೌಷಧ , ಸಿದ್ಧೌಷದ , ಲೋಕೈಕವೀರ

ಯಣ್ ಸಂಧಿ
“ಇ ,ಈ ಕಾರಗಳ ಮುಂದೆ ಅ ,ಆ ಕಾರಗಳು ಪರವಾದರೆ ಅವೆರಡರಸ್ಥಾನದಲ್ಲಿ “ಯ್” ಕಾರವೂ. ಉ ,ಊ ಕಾರಗಳಿಗೆ “ವ್” ಕಾರವೂ ಋ ಕಾರಕ್ಕೆ ‘ರ್’ ಕಾರವೂ ಆದೇಶಗಳಾಗಿ ಬರುವುದಕ್ಕೆ ಯಣ್ ಸಂಧಿ ಎನ್ನುವರು”
ಇ,ಈ-ಅ,ಆ=’ಯ್’
ಉ,ಊ-ಅ,ಆ=’ವ್’
ಋ-ಅ,ಆ=’ರ್’
ಉದಾ:
ಪ್ರತ್ಯುತ್ತರ= ಪ್ರತಿ +ಉತ್ತರ
ಮನ್ವಂತರ= ಮನು +ಅಂತರ
ಜಾತ್ಯಾತೀತ=ಜಾತಿ +ಅತೀತ
ಮಾತ್ರಂಶ=ಮಾತೃ +ಅಂಶ
ಅತ್ಯವಸರ , ಮನ್ವಾದಿ , ಅತ್ಯಾಶೆ , ಗತ್ಯಂತರ

ಸಂಸ್ಕೃತ ವ್ಯಂಜನ ಸಂಧಿಗಳ ವಿಧಗಳು
1.ಜಶ್ತ್ವ ಸಂಧಿ
2.ಶ್ಚುತ್ವ ಸಂಧಿ
3.ಅನುನಾಸಿಕ ಸಂಧಿ

ಜಶ್ತ್ವ ಸಂಧಿ
“ಪೂರ್ವ ಪದದ ಕೊನೆಯಲ್ಲಿರುವ ಕ,ಚ,ಟ,ತ,ಪ ವ್ಯಂಜನಗಳಿಗೆ ಯಾವ ವರ್ಣ ಪರವಾದರೂ ಪ್ರಾಯಶಃ ಅದೇ ವರ್ಗದ ವ್ಯಂಜನಾಕ್ಷರಗಳಾದ ಗ,ಜ,ಡ,ದ,ಬ ಗಳು ಆದೇಶವಾಗಿ ಬರುವುದಕ್ಕೆ ಜಶ್ತ್ವ ಸಂಧಿ ಎಂದು ಹೆಸರು”.
ಉದಾ:
ವಾಗೀಶ=ವಾಕ್ + ಈಶ
ಅಜಂತ=ಅಚ್ + ಅಂತ
ಷೆಡಂಗ=ಷಟ್ +ಅಂಗ
ಸದ್ಭಾವ=ಸತ್ +ಭಾವ
ಅಜ್ಜ=ಅಪ್ + ಜ
ದಿಗಂತ , ಅಜೌದಿ , ಷಡಾನನ , ಚಿದಾನಂದ , ಅಬ್ಧಿ

ಶ್ಚುತ್ವ ಸಂಧಿ
” ಶ್ಚು ಎಂದರೆ ಶಕಾರ ಚ ವರ್ಗಾಕ್ಷರಗಳು(ಶ್ ಶಕಾರ ಚು=ಚ ವ ಜ ಝ ಞ) ಈ ಆರು ಅಕ್ಷರಗಳೇ “ಶ್ಚು” ಎಂಬ ಸಂಜ್ಞೆಯಿಂದ ಸಂಸ್ಕೃತ ವ್ಯಾಕರಣದಲ್ಲಿ ಕರೆಯಿಸಿಕೊಳ್ಳು ತ್ತವೆ. ಇವುಗಳು ಆದೇಶವಾಗಿ ಬರುವುದಕ್ಕೆ ಶ್ಚುತ್ವ ಸಂಧಿ ಎಂದು ಹೆಸರು”.
ಸ ಕಾರಕ್ಕೆ – ಶ ಕಾರವು
ತ ವರ್ಗಕ್ಕೆ- ಚ ವರ್ಗವು (ಆದೇಶವಾಗಿ ಬರುತ್ತವೆ)

ಉದಾ:
ಸಜ್ಜನ=ಸತ್ +ಜನ
ಚಲಚಿತ್ರ= ಚಲತ್ + ಚಿತ್ರ
ಯಶಶ್ಯರೀರ=ಸರತ್ +ಚಂದ್ರ
ಜಗಜ್ಯೋತಿ, ಪಯಶ್ಯಯನ, ಶರಚ್ಚಂದ್ರ

ಅನುನಾಸಿಕ ಸಂಧಿ
“ವರ್ಗದ ಪ್ರಥಮ ವರ್ಣಗಳಿಗೆ ಅನುನಾಸಿಕಾಕ್ಷರ ಪರವಾದರೆ ಅಂದರೆ ಕ ಚ ಟ ತ ಪ ವ್ಯಂಜನಗಳಿಗೆ ಕ್ರಮವಾಗಿ ಙ ಞ ನ ಣ ಮ ಗಳು ಆದೇಶವಾಗಿ ಬರುವುದಕ್ಕೆ ಅನುನಾಸಿಕ ಸಂಧಿ ಎಂದು ಹೆಸರು”.
ಉದಾ.
ವಾಙ್ಮಯ=ವಾಕ್ +ಮಯ
ಚಿನ್ಮೂರ್ತಿ= ಚಿತ್ + ಮೂರ್ತಿ
ತನ್ಮಯ= ತತ್+ಮಯ
ಸನ್ಮಾನ , ಅಮ್ಮಯ , ಸನ್ಮಣಿ ,ಚಿನ್ಮೂಲ ,

🙏🙏🙏🙏🙏

ಸಮಾಸ ಪ್ರಕರಣ

“ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ಧವಾಗುವುದಕ್ಕೆ ಸಮಾಸ ಎಂದು ಹೆಸರು”.
ಉದಾ:
ತಲೆಯಲ್ಲಿ (ಅಲ್ಲಿ) + (ನೋವು) ನೋವು=ತಲೆನೋವು
ಕಣ್ಣಿನಿಂದು(ಇಂದ)+(ಕುರುಡ)ಕುರುಡ=ಕಣ್ಣುಕುರುಡ

ವಿಗ್ರಹ ವಾಕ್ಯ
“ಸಮಾಸದ ಅ
ರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು”.
ಉದಾ:
ಸಮಸ್ತಪದ = ಪೂರ್ವಪದ + ಉತ್ತರ ಪದ
ದೇವಮಂದಿರ= ದೇವರ + ಮಂದಿರ
ಹೆಜ್ಜೇನು=ಹಿರಿದು + ಜೇನು
ಮುಂಗಾಲು= ಕಾಲಿನ + ಮುಂದು(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ.)

ಸಮಾಸ ಪದಗಳಾಗುವ ಸನ್ನಿವೇಶಗಳು
ಸಂಸ್ಕ್ರತ-ಸಂಸ್ಕ್ರತ ಶಬ್ಧಗಳು ಸೇರಿ
ಕನ್ನಡ-ಕನ್ನಡ ಶಬ್ಧಗಳು ಸೇರಿ
ತದ್ಬವ-ತದ್ಬವ ಶಬ್ಧಗಳು ಸೇರಿ
ಅಚ್ಚಗನ್ನಡ ಶಬ್ಧ – ತದ್ಬವ ಶಬ್ಧಗಳು ಸೇರಿ ಸಮಾಸಪದಗಳಾಗುತ್ತವೆ.
ಆದರೆ
ಕನ್ನಡಕ್ಕೆ – ಸಂಸ್ಕ್ರತ ಶಬ್ಧಗಳು ಸೇರಿ ಸಮಾಸವಾಗಲಾರದು.ವೀರ ಗಳು

ಸಮಾಸದ ವಿಧಗಳು
1.ತತ್ಪುರುಷ ಸಮಾಸ
2.ಕರ್ಮಧಾರೆಯ ಸಮಾಸ
3.ದ್ವಿಗು ಸಮಾಸ
4.ಅಂಶಿ ಸಮಾಸ
5.ದ್ವಂದ್ವ ಸಮಾಸ
6.ಬಹುವ್ರೀಹಿ ಸಮಾಸ
7.ಕ್ರಿಯಾ ಸಮಾಸ
8.ಗಮಕ ಸಮಾಸ

ತತ್ಪುರುಷ ಸಮಾಸ
“ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು”.
ಉದಾ:
ಮರದ+ಕಾಲ =ಮರಗಾಲ
ಬೆಟ್ಟದ+ತಾವರೆ =ಬೆಟ್ಟದಾವರೆ
ಕೈ+ತಪ್ಪು = ಕೈತಪ್ಪು
ಹಗಲಿನಲ್ಲಿ+ಕನಸು =ಹಗಲುಗನಸು
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು

ಕರ್ಮಧಾರೆಯ ಸಮಾಸ
“ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ”.
ಉದಾ:
ಹೊಸದು+ಕನ್ನಡ =ಹೊಸಗನ್ನಡ
ಹಿರಿದು+ಜೇನು =ಹೆಜ್ಜೇನು
ಕಿರಿಯ+ಗೆಜ್ಜೆ =ಕಿರುಗೆಜ್ಜೆ
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ

ದ್ವಿಗು ಸಮಾಸ
“ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ”
ಉದಾ:
ಒಂದು + ಕಣ್ಣು = ಒಕ್ಕಣ್ಣು
ಎರಡು+ಬಗೆ=ಇಬ್ಬಗೆ
ಸಪ್ತ+ಸ್ವರ=ಸಪ್ತಸ್ವರ
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು

ಅಂಶಿ ಸಮಾಸ
“ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು”.
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
ಉದಾ:ತಲೆಯ+ಮುಂದು=ಮುಂದಲೆ
ಬೆರಳಿನ+ತುದಿ = ತುದಿಬೆರಳು
ಕರೆಯ+ಒಳಗು= ಒಳಗೆರೆ
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ

ದ್ವಂದ್ವ ಸಮಾಸ
“ಎರಡು ಅಥವಾ ಉಳ್ಳ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು”
.ಉದಾ:
ಕೆರೆಯು + ಕಟ್ಟಿಯು + ಬಾವಿಯು= ಕೆರೆ ಕಟ್ಟೆ ಬಾವಿಗಳು
ಕಾಫಿಯೂ+ತಿಂಡಿಯೂ=ಕಾಫಿ-ತಿಂಡಿ
ಬೆಟ್ಟವೂ+ಗುಡ್ಡವೂ=ಬೆಟ್ಟಗುಡ್ಡಗಳು
ಅಣ್ಣನು +ತಮ್ಮನು= ಅಣ್ಣತಮ್ಮಂದಿರು
🙏🏻⛳⛳⛳⛳⛳⛳🙏🏻

Source: Whatsaap message

Popular posts from this blog

Online Schools and eclectic curriculum:

 - Online schools, while offering flexibility and accessibility, come with several disadvantages, particularly when they employ a mixed eclectic curriculum. An "eclectic curriculum" typically means drawing from various teaching philosophies and methods, aiming to personalize learning. While this sounds good in theory, in an online setting, it can lead to unique challenges. Here are the disadvantages of online school, especially one offering a mixed eclectic curriculum: I. General Disadvantages of Online School:  * Lack of Face-to-Face Interaction and Social Isolation:    * Reduced Engagement: Students miss out on spontaneous discussions, immediate feedback, and the dynamic energy of a physical classroom.    * Isolation: The absence of in-person interaction with peers and instructors can lead to feelings of loneliness, reduced motivation, and a diminished sense of community.    * Limited Social Skill Development: Opportunities for developing crucia...

The height of concentration strategies:

 - Image product: The isolator helmet  This helmet was an early attempt to solve a psychological problem (distraction) with a hardware solution.  The isolator helmet was a device invented by Hugo Gernsback in 1925 to help people concentrate and eliminate distractions. The helmet was made of wood and felt, and had three pieces of glass that allowed the wearer to see only a narrow slit in front of them.  The helmet also blocked out all sounds, and had a tube that supplied oxygen to the wearer. The idea was that by isolating the senses, the wearer could focus better on reading or writing.  However, the helmet also had some drawbacks, such as making the wearer drowsy after 15 minutes, and being very bulky and uncomfortable. Gernsback claimed that the helmet was 90-95% efficient in blocking out noise, but he only made 11 helmets and they disappeared by 1926. The isolator helmet was featured in Gernsback’s magazine Science and Invention, and later inspired other simil...

Zero means non-existence. As long as a person is trying, how can they be zero?

 - In Russia’s education system, the highest possible score in an exam is 5. And here’s the surprising part—even if a student submits a completely blank answer sheet, they are still awarded 2 marks. The first day I learned this at Moscow University, I was genuinely stunned. To me, it felt illogical. If someone writes nothing at all, shouldn’t they receive a zero? Driven by curiosity, I asked Dr. Theodor Medrayev, “Sir, how does it make sense that a student who writes nothing still gets 2 marks?” Dr. Medrayev smiled. Then, in a calm and thoughtful voice, he said, “Zero means non-existence. As long as a person is trying, how can they be zero? Think about it—how much effort does a student put in just to show up to class? Maybe they woke up before dawn in freezing cold, traveled a long distance standing on a bus, tram, or train. Even if they submit a blank paper, the fact that they came means they tried. So tell me—how can I give them zero?” He continued, “Maybe the student couldn’t wr...

School Library suggested list for Indian schools for classes 6th to 10th standard:

  ##  - Book Suggestions for a School Library in India for classes 6-10. Here are some book suggestions, focusing on core subjects and Indian languages, to enrich your school library:  1.  Works by renowned Indian authors in various languages (Hindi, english, regional languages etc.) 2. Language Reference Books:       * Dictionaries (English, Hindi, regional languages)       * Thesauruses       * Grammar books     * English communication books        * Writing guides      * Essay writing books   3. Science:       * Biographies of famous scientists (e.g., Einstein, Curie)       * Books on specific scientific topics (e.g., astronomy, biology, chemistry) 4. Mathematics:       * Mathematical puzzles and brain teasers       * History of mathematics       * Books on the practical applications of mathematic...

Education system in Greece and Rome in ancient times: (In Urdu)-

یونان اور روم میں نظامِ تعلیم ڈاکٹر عرفان حبیب مغربی تعلیم کی تاریخ کا آغاز حضرت عیسیٰؑ سے سیکڑوں برس پہلے، یونانی قوم کی تعلیمی سرگرمیوں سے ہوتا ہے۔ اس تاریخ میں بیسویں صدی کی شروعات تک ایک تسلسل پایا جاتا ہے۔ ابتدائی دور میں یونانی شہری ریاستوں میں رہتے تھے۔ شروع ہی سے ان کے یہاں تعلیم کو بڑی اہمیت دی جاتی تھی۔ اچھے شہری تیار کرنے کے لیے تعلیم ضروری تھی۔ یہ ریاستیں دشمنوں میں گھری ہوئی تھیں اور اکثر اندرونی خطروں کا بھی سامنا کرنا ہوتا تھا۔ اس لیے شہریوں کی اس طرح سے تربیت ضروری تھی کہ وہ اندرونی اور بیرونی خطروں کا اچھی طرح مقابلہ کر سکیں۔ اس یونانی سماج کی بنیاد، غلامی کے نظام پر تھی جس میں غلاموں کی تعداد آزاد شہریوں سے کہیں زیادہ تھی۔ تجارت اور ہاتھ سے کام کرنے کو معیوب سمجھا جاتا تھا اور یہ کام غلاموں سے لیے جاتے تھے، اس لیے شہریوں کو کوئی ٹیکنیکل تعلیم حاصل کرنے کی ضرورت نہیں تھی۔ شہری ریاستیں کئی باتوں میں ایک دوسرے سے مختلف تھیں اور اس لیے ان کے تعلیم کے مقاصد بھی جدا جدا تھے مثلاً سپارٹا اور ایتھنز کے تعلیمی نظام بالکل الگ الگ تھے۔ سپارٹا کے شہری اپنے علاقے می...

History of MBBS: How the MBBS Became India’s Definitive Medical Degree

 - Ever wondered why Indian doctors are uniquely identified by the four-letter acronym MBBS? While most of the world uses MD or other titles, India’s medical degree has a fascinating history rooted in colonial identity, educational reform, and a drive for professional equality.  Here are eight key insights into how this unique degree shaped the landscape of Indian medicine. 1. The Birth of the Name "The 'MBBS' acronym is uniquely Indian in its modern dominance. While the world uses various titles for medical practitioners, it was Bombay University that officially inaugurated the MBBS degree in South Asia during a pivotal Senate meeting in December 1905." 2. The 1835 Milestone "Formal modern medical education in India began in 1835 with two landmark institutions: Medical College, Calcutta, and a medical school in Madras. These institutions marked the official shift toward standardized, allopathic medical training under British administration." 3. Before the M...

ಪ್ರೊ. ಕೆ. ಎಸ್. ನಿಸಾರ್ ಅಹಮದ್ ರವರ ಜೀವನ-

- ಪ್ರೊ.  ಕೆ. ಎಸ್. ನಿಸಾರ್ ಅಹಮದ್ ಪ್ರೊ.ಕೆ.ಎಸ್.ನಿಸಾರ್ ಅಹಮದ್ (5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಸಾಹಿತಿಗಳಾಗಿದ್ದರು. ಅವರ ಪೂರ್ಣ ಹೆಸರು 'ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್'. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು. Image source: Online typing ಜೀವನ- ಪ್ರೊ. ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫, ೧೯೩೬ ರಲ್ಲಿ ಜನಿಸಿದರು. ೧೯೫೯ ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.             ಜನನ 5 ಫೆಬ್ರುವರಿ 1936 ದೇವನಹಳ್ಳಿ, ಮೈಸೂರು ಸಂಸ್ಥಾನ, ಬ್ರಿಟಿಷ್ ಇಂಡಿಯಾ              ಮರಣ 3 ಮೇ 2020 (ವಯಸ್ಸು 84)[೧] ಬೆಂಗಳೂರು ವೃತ್ತಿ ಸಾಹಿತಿ, ಪ್ರೊಫೆಸರ್ ಭಾಷೆ ಕನ್ನಡ ರಾಷ್ಟ್ರೀಯತೆ ಭಾರತ ಪ್ರಕಾರ/ಶೈಲಿ Fiction ಸಾಹಿತ್ಯ ಚಳುವಳಿ ನವ್ಯ ಕಾವ್ಯ ಪ್ರಮುಖ ಕೆಲಸಗಳು ಮನಸು ಗಾಂಧಿ ಬಜಾರು(1960) ನಿತ್ಯೋತ್ಸವ ಪ್ರಮುಖ ಪ್ರಶಸ್ತಿಗಳು ಪದ್ಮಶ್ರೀ (೨೦೦೮), ರಾಜ್ಯೋತ್ಸವ (೧೯೮೧) ಕೆಲವು ಸಾಹಿತ್ಯಗಳು : ನಿಸಾರ್ ಅಹಮದ್  ...

Hauna Curriculum is for strong preschool education:

 - *Hauna Preschool Systems* Hauna Curriculum is for strong preschool education. We are a preschool curriculum provider offering a comprehensive learning framework for children aged 3-6 years. *Hauna Curriculum Overview:* 1. Focuses on holistic development (cognitive, social, emotional, physical) 2. Integrated learning approach (subjects interconnected) 3. Child-centered and activity-based learning 4. Emphasis on creativity, critical thinking, and problem-solving 5. Aligns with international early childhood education standards *Curriculum Structure:* 1. Nursery (H1- 3-4 years) 2. ⁠Lower Kindergarten (H2- 4-5 years) 3. ⁠Upper Kindergarten (H3- 5-6 years) *Subject Areas:* 1. Language and Literacy 2. Mathematics  3. EVS 4. ⁠Social emotional development 5. ⁠Physical Development  *Teaching Methodologies:* 1. Play-based learning 2. Storytelling 3. Hands-on activities 4. Project-based learning 5. Role-playing 6. ⁠Real-World Applications *Assessment and Evaluation:* 1. Continuous...

Sarang- An alternative school Journey @ India

A couple who leaned towards alternative education started a Journey with ‘Sarang’ alternative school initiative. As government school teachers, they were themselves disillusioned with the limitations of formal education. And what next, They quit the job to fulfill Sarang dream. They dreamt of a school environment that is close to reality- open, democratic and with fluid boundaries. What if I say, this is your classroom... The kids at Sarang introduced to each other not as classmates, but as brothers and sisters. What do they learn with?- A barren land. How big is the classroom/learning Lab?- Its onnnnlllyyy, 12 Acres. Where it is located?- Attappady, near Palakkad, Kerala, India. At this alternative learning area, ‘There were very few trees, and the only water source had dried out completely. But this would be a perfect place for the children to learn about life and survival’. Where is my food?- All vegetables, fruits, and grains that were needed fo...

Click to read: We have together 850+ Articles, Videos and Resources:

Click below topic you want to read: ⬇️ Download Credence App if not yet downloaded: Browse, read through your area of interest and share the app with your connections.