- "To enable the transformation envisaged by NEP 2020, in both school and higher education domains, a series of actions are to be undertaken from evolving integrated curricular frameworks to bringing about large scale structural changes across all the domains of education including teacher education. Many challenges lie ahead".
- ಪ್ರೊ. ಕೆ. ಎಸ್. ನಿಸಾರ್ ಅಹಮದ್ ಪ್ರೊ.ಕೆ.ಎಸ್.ನಿಸಾರ್ ಅಹಮದ್ (5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಸಾಹಿತಿಗಳಾಗಿದ್ದರು. ಅವರ ಪೂರ್ಣ ಹೆಸರು 'ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್'. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು. Image source: Online typing ಜೀವನ- ಪ್ರೊ. ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫, ೧೯೩೬ ರಲ್ಲಿ ಜನಿಸಿದರು. ೧೯೫೯ ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ಜನನ 5 ಫೆಬ್ರುವರಿ 1936 ದೇವನಹಳ್ಳಿ, ಮೈಸೂರು ಸಂಸ್ಥಾನ, ಬ್ರಿಟಿಷ್ ಇಂಡಿಯಾ ಮರಣ 3 ಮೇ 2020 (ವಯಸ್ಸು 84)[೧] ಬೆಂಗಳೂರು ವೃತ್ತಿ ಸಾಹಿತಿ, ಪ್ರೊಫೆಸರ್ ಭಾಷೆ ಕನ್ನಡ ರಾಷ್ಟ್ರೀಯತೆ ಭಾರತ ಪ್ರಕಾರ/ಶೈಲಿ Fiction ಸಾಹಿತ್ಯ ಚಳುವಳಿ ನವ್ಯ ಕಾವ್ಯ ಪ್ರಮುಖ ಕೆಲಸಗಳು ಮನಸು ಗಾಂಧಿ ಬಜಾರು(1960) ನಿತ್ಯೋತ್ಸವ ಪ್ರಮುಖ ಪ್ರಶಸ್ತಿಗಳು ಪದ್ಮಶ್ರೀ (೨೦೦೮), ರಾಜ್ಯೋತ್ಸವ (೧೯೮೧) ಕೆಲವು ಸಾಹಿತ್ಯಗಳು : ನಿಸಾರ್ ಅಹಮದ್ ...